ಮೈಸೂರು: ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿಯ ಶವ ಅನುಮಾನಸ್ಪಪದ ರೀತಿಯಲ್ಲಿ ಪತ್ತೆಯಾಗಿದೆ.
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಬಾಲಕನ ಶವ ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸಾವನ್ನಪ್ಪಿರುವ ವಿದ್ಯಾರ್ಥಿ ಪ್ರಥಮ ಬಿಎಸ್ಸ್ಸಿ ವ್ಯಾಸಂಗ ಮಾಡುತ್ತಿದ್ದ ಹೈದರಾಬಾದ್ ಮೂಲದ ಅಕ್ಷಜ್(18) ಎಂಬಾತ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಯ ಕೈಗಳನ್ನು ಕಟ್ಟಿಹಾಕಿದ್ದು, ಆತನ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿಯಲಾಗಿದ್ದು, ವಿದ್ಯಾರ್ಥಿ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಸ್ಥಳಕ್ಕೆ ಭೇಟಿ ನೀಡಿದ ಜಯಲಕ್ಷ್ಮಿಪುರಂ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…