ಹುಬ್ಬಳ್ಳಿ: “ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು? ಇದು ಜನರಿಗೂ ಗೊತ್ತಾಗಿದೆ. ಅವರ ಪಕ್ಷದವರಿಗೂ ಗೊತ್ತಿದೆ. ಕಾಂಗ್ರೆಸ್ ಸ್ಪರ್ಧೆ ಮಾಡಿದ ಯಾವ ಚುನಾವಣೆಯಲ್ಲೂ ಗೆಲುತ್ತಿಲ್ಲ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಅವರನ್ನು ನಿಷ್ಪ್ರಯೋಜಕ , ಅಪ್ರಯೋಜಕ, ಬುದ್ಧಿ ಇಲ್ಲ ಎಂದು ನಾವು ಹೇಳುವುದಿಲ್ಲ ’’
-ಇದು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂಬ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಗಣಿ ಕಲ್ಲಿದ್ಸಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಪ್ರತಿಕ್ರಿಯೆ.
ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುರೋಕೆ ಅರ್ಹತೆ ಇಲ್ಲ. ಒಂದು ಕಾಲದಲ್ಲಿ 28 ರಾಜ್ಯಗಳಲ್ಲಿ 26 , 27 ರಾಜ್ಯಗಳಲ್ಲಿ ಅವರದೇ ಅಧಿಕಾರ ಇತ್ತು. ಇವತ್ತು ಕೇವಲ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅದರಲ್ಲ್ಲೂ ರಾಜಸ್ಥಾನ ಇದೀಗ ಅಲುಗಾಡುತ್ತಿದೆ ಎಂದು ಹೇಳಿದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…