ಜಿಲ್ಲೆಗಳು

ರಾಹುಲ್ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ“ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು? ಇದು ಜನರಿಗೂ ಗೊತ್ತಾಗಿದೆ. ಅವರ ಪಕ್ಷದವರಿಗೂ ಗೊತ್ತಿದೆ. ಕಾಂಗ್ರೆಸ್ ಸ್ಪರ್ಧೆ ಮಾಡಿದ ಯಾವ ಚುನಾವಣೆಯಲ್ಲೂ ಗೆಲುತ್ತಿಲ್ಲ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಅವರನ್ನು ನಿಷ್ಪ್ರಯೋಜಕ , ಅಪ್ರಯೋಜಕ, ಬುದ್ಧಿ ಇಲ್ಲ ಎಂದು ನಾವು ಹೇಳುವುದಿಲ್ಲ ’’
-ಇದು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂಬ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಗಣಿ ಕಲ್ಲಿದ್ಸಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಪ್ರತಿಕ್ರಿಯೆ.

 ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುರೋಕೆ ಅರ್ಹತೆ ಇಲ್ಲ. ಒಂದು ಕಾಲದಲ್ಲಿ 28 ರಾಜ್ಯಗಳಲ್ಲಿ 26 , 27 ರಾಜ್ಯಗಳಲ್ಲಿ ಅವರದೇ ಅಧಿಕಾರ ಇತ್ತು. ಇವತ್ತು ಕೇವಲ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅದರಲ್ಲ್ಲೂ ರಾಜಸ್ಥಾನ ಇದೀಗ ಅಲುಗಾಡುತ್ತಿದೆ ಎಂದು ಹೇಳಿದರು.

 

andolana

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

36 seconds ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

40 mins ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

54 mins ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

1 hour ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

1 hour ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

1 hour ago