ಹುಬ್ಬಳ್ಳಿ: “ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು? ಇದು ಜನರಿಗೂ ಗೊತ್ತಾಗಿದೆ. ಅವರ ಪಕ್ಷದವರಿಗೂ ಗೊತ್ತಿದೆ. ಕಾಂಗ್ರೆಸ್ ಸ್ಪರ್ಧೆ ಮಾಡಿದ ಯಾವ ಚುನಾವಣೆಯಲ್ಲೂ ಗೆಲುತ್ತಿಲ್ಲ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಅವರನ್ನು ನಿಷ್ಪ್ರಯೋಜಕ , ಅಪ್ರಯೋಜಕ, ಬುದ್ಧಿ ಇಲ್ಲ ಎಂದು ನಾವು ಹೇಳುವುದಿಲ್ಲ ’’
-ಇದು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂಬ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಗಣಿ ಕಲ್ಲಿದ್ಸಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಪ್ರತಿಕ್ರಿಯೆ.
ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುರೋಕೆ ಅರ್ಹತೆ ಇಲ್ಲ. ಒಂದು ಕಾಲದಲ್ಲಿ 28 ರಾಜ್ಯಗಳಲ್ಲಿ 26 , 27 ರಾಜ್ಯಗಳಲ್ಲಿ ಅವರದೇ ಅಧಿಕಾರ ಇತ್ತು. ಇವತ್ತು ಕೇವಲ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅದರಲ್ಲ್ಲೂ ರಾಜಸ್ಥಾನ ಇದೀಗ ಅಲುಗಾಡುತ್ತಿದೆ ಎಂದು ಹೇಳಿದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…