ಹುಬ್ಬಳ್ಳಿ: “ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು? ಇದು ಜನರಿಗೂ ಗೊತ್ತಾಗಿದೆ. ಅವರ ಪಕ್ಷದವರಿಗೂ ಗೊತ್ತಿದೆ. ಕಾಂಗ್ರೆಸ್ ಸ್ಪರ್ಧೆ ಮಾಡಿದ ಯಾವ ಚುನಾವಣೆಯಲ್ಲೂ ಗೆಲುತ್ತಿಲ್ಲ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಅವರನ್ನು ನಿಷ್ಪ್ರಯೋಜಕ , ಅಪ್ರಯೋಜಕ, ಬುದ್ಧಿ ಇಲ್ಲ ಎಂದು ನಾವು ಹೇಳುವುದಿಲ್ಲ ’’
-ಇದು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂಬ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಗಣಿ ಕಲ್ಲಿದ್ಸಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಪ್ರತಿಕ್ರಿಯೆ.
ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುರೋಕೆ ಅರ್ಹತೆ ಇಲ್ಲ. ಒಂದು ಕಾಲದಲ್ಲಿ 28 ರಾಜ್ಯಗಳಲ್ಲಿ 26 , 27 ರಾಜ್ಯಗಳಲ್ಲಿ ಅವರದೇ ಅಧಿಕಾರ ಇತ್ತು. ಇವತ್ತು ಕೇವಲ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅದರಲ್ಲ್ಲೂ ರಾಜಸ್ಥಾನ ಇದೀಗ ಅಲುಗಾಡುತ್ತಿದೆ ಎಂದು ಹೇಳಿದರು.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…