ಹುಬ್ಬಳ್ಳಿ: “ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು? ಇದು ಜನರಿಗೂ ಗೊತ್ತಾಗಿದೆ. ಅವರ ಪಕ್ಷದವರಿಗೂ ಗೊತ್ತಿದೆ. ಕಾಂಗ್ರೆಸ್ ಸ್ಪರ್ಧೆ ಮಾಡಿದ ಯಾವ ಚುನಾವಣೆಯಲ್ಲೂ ಗೆಲುತ್ತಿಲ್ಲ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಅವರನ್ನು ನಿಷ್ಪ್ರಯೋಜಕ , ಅಪ್ರಯೋಜಕ, ಬುದ್ಧಿ ಇಲ್ಲ ಎಂದು ನಾವು ಹೇಳುವುದಿಲ್ಲ ’’
-ಇದು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂಬ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಗಣಿ ಕಲ್ಲಿದ್ಸಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಪ್ರತಿಕ್ರಿಯೆ.
ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುರೋಕೆ ಅರ್ಹತೆ ಇಲ್ಲ. ಒಂದು ಕಾಲದಲ್ಲಿ 28 ರಾಜ್ಯಗಳಲ್ಲಿ 26 , 27 ರಾಜ್ಯಗಳಲ್ಲಿ ಅವರದೇ ಅಧಿಕಾರ ಇತ್ತು. ಇವತ್ತು ಕೇವಲ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅದರಲ್ಲ್ಲೂ ರಾಜಸ್ಥಾನ ಇದೀಗ ಅಲುಗಾಡುತ್ತಿದೆ ಎಂದು ಹೇಳಿದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…