ಚಾಮರಾಜನಗರ: ಸಮೀಪದ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೆಂಗು ಬೆಳೆಯ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಬ್ಲಾಕ್ ಮಟ್ಟದ ವಿಚಾರ ಸಂಕಿರಣ ನಡೆಯಿತು.
ತೆಂಗು ಅಭಿವೃದ್ಧಿ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಐಸಿಎಆರ್ ವಿಭಾಗದಲ್ಲಿ ನಡೆದ ಕಾರ್ಯಕ್ರಮವನ್ನು ತೆಂಗು ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಇ. ಅರವಾಳಿ ಉದ್ಘಾಟಿಸಿದರು.
ತೆಂಗು ಅಭಿವೃದ್ಧಿ ಮಂಡಳಿಯಲ್ಲಿ ರೈತರಿಗೆ ಲಭ್ಯವಿರುವ ಸೇವಾ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅರವಾಳಿ ಸಲಹೆ ಮಾಡಿದರು.
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವಿಶೇಷಾಧಿಕಾರಿ ಡಾ. ಸಿ. ದೊರೆಸ್ವಾಮಿ ಅವರು ತೆಂಗಿನಲ್ಲಿ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.
ಸಹಾಯಕ ಪ್ರಾಧ್ಯಾಪಕ ಡಾ. ಆರ್.ಸಿದ್ದಪ್ಪ, ತೋಟಗಾರಿಕಾ ವಿಜ್ಞಾನಿ ಡಾ. ಮೋಹನ್ಕುಮಾರ್, ಕೃಷಿ ವಿಸ್ತರಣೆ ವಿಜ್ಞಾನಿ ಎನ್.ಎಸ್.ಸುಪ್ರಿಯಾ, ಡಾ. ಉಮಾಶಂಕರ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…