ಚಾಮರಾಜನಗರ: ಸಮೀಪದ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೆಂಗು ಬೆಳೆಯ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಬ್ಲಾಕ್ ಮಟ್ಟದ ವಿಚಾರ ಸಂಕಿರಣ ನಡೆಯಿತು.
ತೆಂಗು ಅಭಿವೃದ್ಧಿ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಐಸಿಎಆರ್ ವಿಭಾಗದಲ್ಲಿ ನಡೆದ ಕಾರ್ಯಕ್ರಮವನ್ನು ತೆಂಗು ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಇ. ಅರವಾಳಿ ಉದ್ಘಾಟಿಸಿದರು.
ತೆಂಗು ಅಭಿವೃದ್ಧಿ ಮಂಡಳಿಯಲ್ಲಿ ರೈತರಿಗೆ ಲಭ್ಯವಿರುವ ಸೇವಾ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅರವಾಳಿ ಸಲಹೆ ಮಾಡಿದರು.
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವಿಶೇಷಾಧಿಕಾರಿ ಡಾ. ಸಿ. ದೊರೆಸ್ವಾಮಿ ಅವರು ತೆಂಗಿನಲ್ಲಿ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.
ಸಹಾಯಕ ಪ್ರಾಧ್ಯಾಪಕ ಡಾ. ಆರ್.ಸಿದ್ದಪ್ಪ, ತೋಟಗಾರಿಕಾ ವಿಜ್ಞಾನಿ ಡಾ. ಮೋಹನ್ಕುಮಾರ್, ಕೃಷಿ ವಿಸ್ತರಣೆ ವಿಜ್ಞಾನಿ ಎನ್.ಎಸ್.ಸುಪ್ರಿಯಾ, ಡಾ. ಉಮಾಶಂಕರ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…