ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ ಹಾಗೂ ಸಹಜ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಳಿಕ ಕಾರ್ಯಕ್ರಮದಲ್ಲಿ ಹಾಜರಿದ್ದ ರೈತರಿಗೆ ಸಹಜ ಕೃಷಿ ಬಗ್ಗೆ ಸಹಜ ಕೃಷಿ ವಿಜ್ಞಾನಿ ಡಾ.ಮಂಜುನಾಥ ರವರು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಯ ರೈತರುಗಳು, ರೈತ ಮುಖಂಡರು, ಸ್ವದೇಶಿ ಆಂದೋಲನ ಚಳುವಳಿ ಸಂಚಾಲಕರಾದ ಮಾಧವನ್, ರೈತ ಸಾಹಿತಿ ಪ್ರಶಾಂತ ಜಯರಾಂ, ಚಿಂತಕರಾದ ಕೋಟಂಬಳ್ಳಿ ಗುರುಸ್ವಾಮಿ, ಯುವ ರೈತರಾದ ಶಿವಕುಮಾರ, ಮುಡಿಗುಂಡ ಪ್ರಸಾದ್, ಮಧುಕರ, ತೇರಂಬಳ್ಳಿ ಕುಮಾರ, ಕೃಷಿ ವಿಜ್ಞಾನಿಗಳಾದ ಶೃತಿ, ರಜತ್, ಆದರ್ಶ ಮತ್ತು ಕೆವಿಕೆ ಸಿಬ್ಬಂದಿಗಳು, ಮತ್ತಿತರರು ಹಾಜರಿದ್ದರು.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…