ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ ಹಾಗೂ ಸಹಜ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಳಿಕ ಕಾರ್ಯಕ್ರಮದಲ್ಲಿ ಹಾಜರಿದ್ದ ರೈತರಿಗೆ ಸಹಜ ಕೃಷಿ ಬಗ್ಗೆ ಸಹಜ ಕೃಷಿ ವಿಜ್ಞಾನಿ ಡಾ.ಮಂಜುನಾಥ ರವರು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಯ ರೈತರುಗಳು, ರೈತ ಮುಖಂಡರು, ಸ್ವದೇಶಿ ಆಂದೋಲನ ಚಳುವಳಿ ಸಂಚಾಲಕರಾದ ಮಾಧವನ್, ರೈತ ಸಾಹಿತಿ ಪ್ರಶಾಂತ ಜಯರಾಂ, ಚಿಂತಕರಾದ ಕೋಟಂಬಳ್ಳಿ ಗುರುಸ್ವಾಮಿ, ಯುವ ರೈತರಾದ ಶಿವಕುಮಾರ, ಮುಡಿಗುಂಡ ಪ್ರಸಾದ್, ಮಧುಕರ, ತೇರಂಬಳ್ಳಿ ಕುಮಾರ, ಕೃಷಿ ವಿಜ್ಞಾನಿಗಳಾದ ಶೃತಿ, ರಜತ್, ಆದರ್ಶ ಮತ್ತು ಕೆವಿಕೆ ಸಿಬ್ಬಂದಿಗಳು, ಮತ್ತಿತರರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…