ಮೈಸೂರು: ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ದಸರಾ ವಸ್ತು ಪ್ರದರ್ಶನವನ್ನು ಜ.೧ರವೆಗೆ ವಿಸ್ತರಿಸಲಾಗಿದೆ. ಸೆಪ್ಟಂಬರ್ ತಿಂಗಳ 25ರಿಂದ ಆರಂಭವಾಗಿದ್ದ ದಸರಾ ವಸ್ತು ಪ್ರದರ್ಶನವು ಡಿಸೆಂಬರ್ 24 ರಂದು ಅಂತಿಮವಾಗಬೇಕಾಗಿತ್ತು. ಆದರೆ,ಕ್ರಿಸ್ಮಸ್, ಹೊಸ ವರ್ಷಾಚರಣೆ ಪ್ರಯುಕ್ತ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವ ಕಾರಣ ಎಂಟು ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ತಿಳಿಸಿದ್ದಾರೆ. ವಸ್ತು ಪ್ರದರ್ಶನ ಆರಂಭದಿಂದ ಈತನಕ ಹನ್ನೆರಡು ಲಕ್ಷದಷ್ಟು ಮಂದಿ ಭೇಟಿ ನೀಡಿ ವೀಕ್ಷಿಸಿದ್ದಾರೆ. ಈ ಬಾರಿ ಹಲವು ರೀತಿಯ ಮನರಂಜನಾ ಅಮ್ಯೂಸ್ ಮೆಂಟ್ ಆಟಿಕೆಗಳು ಇದ್ದ ಕಾರಣಕ್ಕಾಗಿ ಸಾಕಷ್ಟು ಜನರು ವೀಕ್ಷಣೆ ಮಾಡಿದ್ದಾರೆ ಎಂದು ಹೇಳಿದರು.
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…