ಜಿಲ್ಲೆಗಳು

ಗುಂಬಜ್ ಮಾದರಿ ನಿಲ್ದಾಣ ತೆರವಿಗೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿರುವ ಊಟಿರಸ್ತೆಯಲ್ಲಿನ ಮಸೀದಿ ಆಕಾರದ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು.

ಮಾಧ್ಯಮದವರೊಂದಗೆ ಮಾತನಾಡಿದ ವಿಕಾಸ್ ಶಾಸ್ತ್ರಿ “ನಾವು ಪಾಕಿಸ್ತಾನದಲ್ಲಿದ್ದೀವ ಅಥವಾ ಭಾರತದಲ್ಲಿರುವುದೇ ಎಂಬ ಅನುಮಾನ ಬರುತ್ತಿದೆ ಸಾರ್ವಜನಿಕ ವಲಯದಲ್ಲಿರುವ ಬಸ್ ನಿಲ್ದಾಣವನ್ನು ಹೇಗೆ ನೀವು ಮಸೀದಿಯ ರೀತಿ ಕಟ್ಟುತ್ತೀರಾ ಎಂದು ಪ್ರಶ್ನಿಸಿದರು.

ವಿವೇಕ ಕೊಠಡಿಯ ಬಗ್ಗೆ ಬಾಯಿ ಬಡಿದುಕೊಳ್ಳುವ ಬುದ್ದಿಜೀವಿಗಳೇ ಎಲ್ಲಿದ್ದೀರ? ಇದನ್ನು ಒಂದು ವಾರದೊಳಗೆ ತೆರವುಗೊಳಿಸದಿದ್ದರೆ ಎಲ್ಲಾ ಹಿಂದೂಪರ ಸಂಘಟನೆಗಳು ಸೇರಿ ಧ್ವಂಸ ಮಾಡಬೇಕಾಗುತ್ತದೆ .ಬಾಬರ್ ಮಸೀದಿಯನ್ನೆ ಉರುಳಿಸಿದ ನಮಗೆ ಈ ಬಸ್ ನಿಲ್ದಾಣ ದೊಡ್ಡದಲ್ಲಾ ಇಲ್ಲಿನ ಶಾಸಕರು ನಗರಪಾಲಿಕ ಅಧಿಕಾರಿಗಳು ಆ ಕಾಂಟ್ರಾಕ್ಟರ್ ಗೆ ಬುದ್ದಿ ಹೇಳಿ ತೆರವುಗೊಳಿಸಬೇಕು ಕಾಂಟ್ರಾಕ್ಟರ್ ಮುಸಲ್ಮಾನ ವ್ಯಕ್ತಿ ತಬ್ರೇಜ಼್ ಅವನ ಮನೆಯನ್ನು ಬೇಕಾದರೆ ಮಸೀದಿ ಮಾಡಿಕೊಳ್ಳಲಿ ಅಥವ ಅವನ ಸ್ವಂತ ಜಾಗದಲ್ಲಿ ಇದನ್ನೆಲ್ಲಾ ಮಾಡಲಿ ನಮಗೆ ಅದರ ತಕಾರಾರಿಲ್ಲ ಅದನ್ನು ಬಿಟ್ಟು ಈ ರೀತಿಯ ಧರ್ಮದ ನಡುವೆ ಬೆಂಕಿ ಹಚ್ಚುವ ಚಿಲ್ಲರೆ ಕೆಲಸ ಬೇಡ”ಎಂದು ಎ‍ಚ್ಚರಿಸಿದರು

andolana

Recent Posts

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

19 mins ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

46 mins ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

1 hour ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

4 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

4 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

4 hours ago