ಜಿಲ್ಲೆಗಳು

ಗುಂಬಜ್ ಮಾದರಿ ನಿಲ್ದಾಣ ತೆರವಿಗೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿರುವ ಊಟಿರಸ್ತೆಯಲ್ಲಿನ ಮಸೀದಿ ಆಕಾರದ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು.

ಮಾಧ್ಯಮದವರೊಂದಗೆ ಮಾತನಾಡಿದ ವಿಕಾಸ್ ಶಾಸ್ತ್ರಿ “ನಾವು ಪಾಕಿಸ್ತಾನದಲ್ಲಿದ್ದೀವ ಅಥವಾ ಭಾರತದಲ್ಲಿರುವುದೇ ಎಂಬ ಅನುಮಾನ ಬರುತ್ತಿದೆ ಸಾರ್ವಜನಿಕ ವಲಯದಲ್ಲಿರುವ ಬಸ್ ನಿಲ್ದಾಣವನ್ನು ಹೇಗೆ ನೀವು ಮಸೀದಿಯ ರೀತಿ ಕಟ್ಟುತ್ತೀರಾ ಎಂದು ಪ್ರಶ್ನಿಸಿದರು.

ವಿವೇಕ ಕೊಠಡಿಯ ಬಗ್ಗೆ ಬಾಯಿ ಬಡಿದುಕೊಳ್ಳುವ ಬುದ್ದಿಜೀವಿಗಳೇ ಎಲ್ಲಿದ್ದೀರ? ಇದನ್ನು ಒಂದು ವಾರದೊಳಗೆ ತೆರವುಗೊಳಿಸದಿದ್ದರೆ ಎಲ್ಲಾ ಹಿಂದೂಪರ ಸಂಘಟನೆಗಳು ಸೇರಿ ಧ್ವಂಸ ಮಾಡಬೇಕಾಗುತ್ತದೆ .ಬಾಬರ್ ಮಸೀದಿಯನ್ನೆ ಉರುಳಿಸಿದ ನಮಗೆ ಈ ಬಸ್ ನಿಲ್ದಾಣ ದೊಡ್ಡದಲ್ಲಾ ಇಲ್ಲಿನ ಶಾಸಕರು ನಗರಪಾಲಿಕ ಅಧಿಕಾರಿಗಳು ಆ ಕಾಂಟ್ರಾಕ್ಟರ್ ಗೆ ಬುದ್ದಿ ಹೇಳಿ ತೆರವುಗೊಳಿಸಬೇಕು ಕಾಂಟ್ರಾಕ್ಟರ್ ಮುಸಲ್ಮಾನ ವ್ಯಕ್ತಿ ತಬ್ರೇಜ಼್ ಅವನ ಮನೆಯನ್ನು ಬೇಕಾದರೆ ಮಸೀದಿ ಮಾಡಿಕೊಳ್ಳಲಿ ಅಥವ ಅವನ ಸ್ವಂತ ಜಾಗದಲ್ಲಿ ಇದನ್ನೆಲ್ಲಾ ಮಾಡಲಿ ನಮಗೆ ಅದರ ತಕಾರಾರಿಲ್ಲ ಅದನ್ನು ಬಿಟ್ಟು ಈ ರೀತಿಯ ಧರ್ಮದ ನಡುವೆ ಬೆಂಕಿ ಹಚ್ಚುವ ಚಿಲ್ಲರೆ ಕೆಲಸ ಬೇಡ”ಎಂದು ಎ‍ಚ್ಚರಿಸಿದರು

andolana

Recent Posts

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

1 hour ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

1 hour ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

2 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

2 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

2 hours ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

3 hours ago