ಜಿಲ್ಲೆಗಳು

ಗುಂಬಜ್ ಮಾದರಿ ನಿಲ್ದಾಣ ತೆರವಿಗೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿರುವ ಊಟಿರಸ್ತೆಯಲ್ಲಿನ ಮಸೀದಿ ಆಕಾರದ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು.

ಮಾಧ್ಯಮದವರೊಂದಗೆ ಮಾತನಾಡಿದ ವಿಕಾಸ್ ಶಾಸ್ತ್ರಿ “ನಾವು ಪಾಕಿಸ್ತಾನದಲ್ಲಿದ್ದೀವ ಅಥವಾ ಭಾರತದಲ್ಲಿರುವುದೇ ಎಂಬ ಅನುಮಾನ ಬರುತ್ತಿದೆ ಸಾರ್ವಜನಿಕ ವಲಯದಲ್ಲಿರುವ ಬಸ್ ನಿಲ್ದಾಣವನ್ನು ಹೇಗೆ ನೀವು ಮಸೀದಿಯ ರೀತಿ ಕಟ್ಟುತ್ತೀರಾ ಎಂದು ಪ್ರಶ್ನಿಸಿದರು.

ವಿವೇಕ ಕೊಠಡಿಯ ಬಗ್ಗೆ ಬಾಯಿ ಬಡಿದುಕೊಳ್ಳುವ ಬುದ್ದಿಜೀವಿಗಳೇ ಎಲ್ಲಿದ್ದೀರ? ಇದನ್ನು ಒಂದು ವಾರದೊಳಗೆ ತೆರವುಗೊಳಿಸದಿದ್ದರೆ ಎಲ್ಲಾ ಹಿಂದೂಪರ ಸಂಘಟನೆಗಳು ಸೇರಿ ಧ್ವಂಸ ಮಾಡಬೇಕಾಗುತ್ತದೆ .ಬಾಬರ್ ಮಸೀದಿಯನ್ನೆ ಉರುಳಿಸಿದ ನಮಗೆ ಈ ಬಸ್ ನಿಲ್ದಾಣ ದೊಡ್ಡದಲ್ಲಾ ಇಲ್ಲಿನ ಶಾಸಕರು ನಗರಪಾಲಿಕ ಅಧಿಕಾರಿಗಳು ಆ ಕಾಂಟ್ರಾಕ್ಟರ್ ಗೆ ಬುದ್ದಿ ಹೇಳಿ ತೆರವುಗೊಳಿಸಬೇಕು ಕಾಂಟ್ರಾಕ್ಟರ್ ಮುಸಲ್ಮಾನ ವ್ಯಕ್ತಿ ತಬ್ರೇಜ಼್ ಅವನ ಮನೆಯನ್ನು ಬೇಕಾದರೆ ಮಸೀದಿ ಮಾಡಿಕೊಳ್ಳಲಿ ಅಥವ ಅವನ ಸ್ವಂತ ಜಾಗದಲ್ಲಿ ಇದನ್ನೆಲ್ಲಾ ಮಾಡಲಿ ನಮಗೆ ಅದರ ತಕಾರಾರಿಲ್ಲ ಅದನ್ನು ಬಿಟ್ಟು ಈ ರೀತಿಯ ಧರ್ಮದ ನಡುವೆ ಬೆಂಕಿ ಹಚ್ಚುವ ಚಿಲ್ಲರೆ ಕೆಲಸ ಬೇಡ”ಎಂದು ಎ‍ಚ್ಚರಿಸಿದರು

andolana

Recent Posts

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

26 mins ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

40 mins ago

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…

1 hour ago

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…

1 hour ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

2 hours ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

3 hours ago