ಜಿಲ್ಲೆಗಳು

ಗುಂಬಜ್ ಮಾದರಿ ನಿಲ್ದಾಣ ತೆರವಿಗೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿರುವ ಊಟಿರಸ್ತೆಯಲ್ಲಿನ ಮಸೀದಿ ಆಕಾರದ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು.

ಮಾಧ್ಯಮದವರೊಂದಗೆ ಮಾತನಾಡಿದ ವಿಕಾಸ್ ಶಾಸ್ತ್ರಿ “ನಾವು ಪಾಕಿಸ್ತಾನದಲ್ಲಿದ್ದೀವ ಅಥವಾ ಭಾರತದಲ್ಲಿರುವುದೇ ಎಂಬ ಅನುಮಾನ ಬರುತ್ತಿದೆ ಸಾರ್ವಜನಿಕ ವಲಯದಲ್ಲಿರುವ ಬಸ್ ನಿಲ್ದಾಣವನ್ನು ಹೇಗೆ ನೀವು ಮಸೀದಿಯ ರೀತಿ ಕಟ್ಟುತ್ತೀರಾ ಎಂದು ಪ್ರಶ್ನಿಸಿದರು.

ವಿವೇಕ ಕೊಠಡಿಯ ಬಗ್ಗೆ ಬಾಯಿ ಬಡಿದುಕೊಳ್ಳುವ ಬುದ್ದಿಜೀವಿಗಳೇ ಎಲ್ಲಿದ್ದೀರ? ಇದನ್ನು ಒಂದು ವಾರದೊಳಗೆ ತೆರವುಗೊಳಿಸದಿದ್ದರೆ ಎಲ್ಲಾ ಹಿಂದೂಪರ ಸಂಘಟನೆಗಳು ಸೇರಿ ಧ್ವಂಸ ಮಾಡಬೇಕಾಗುತ್ತದೆ .ಬಾಬರ್ ಮಸೀದಿಯನ್ನೆ ಉರುಳಿಸಿದ ನಮಗೆ ಈ ಬಸ್ ನಿಲ್ದಾಣ ದೊಡ್ಡದಲ್ಲಾ ಇಲ್ಲಿನ ಶಾಸಕರು ನಗರಪಾಲಿಕ ಅಧಿಕಾರಿಗಳು ಆ ಕಾಂಟ್ರಾಕ್ಟರ್ ಗೆ ಬುದ್ದಿ ಹೇಳಿ ತೆರವುಗೊಳಿಸಬೇಕು ಕಾಂಟ್ರಾಕ್ಟರ್ ಮುಸಲ್ಮಾನ ವ್ಯಕ್ತಿ ತಬ್ರೇಜ಼್ ಅವನ ಮನೆಯನ್ನು ಬೇಕಾದರೆ ಮಸೀದಿ ಮಾಡಿಕೊಳ್ಳಲಿ ಅಥವ ಅವನ ಸ್ವಂತ ಜಾಗದಲ್ಲಿ ಇದನ್ನೆಲ್ಲಾ ಮಾಡಲಿ ನಮಗೆ ಅದರ ತಕಾರಾರಿಲ್ಲ ಅದನ್ನು ಬಿಟ್ಟು ಈ ರೀತಿಯ ಧರ್ಮದ ನಡುವೆ ಬೆಂಕಿ ಹಚ್ಚುವ ಚಿಲ್ಲರೆ ಕೆಲಸ ಬೇಡ”ಎಂದು ಎ‍ಚ್ಚರಿಸಿದರು

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

4 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

12 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

22 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago