ಜಿಲ್ಲೆಗಳು

I AM VERY SORRY MOM DAD : ಡೆತ್ ನೋಟ್ ಬರೆದಿಟ್ಟು ಫೋಟೊಗ್ರಾಫರ್ ಸಾವು

ಮೈಸೂರು: ನನ್ನಿಂದ ಈ ರೀತಿ ಜೀವಿಸಲು ಸಾಧ್ಯವಿಲ್ಲ. ಈ ತರಹದ ದೂರುಗಳು ಸಹಿಸಲು ಅಸಾಧ್ಯ. ನನ್ನನ್ನು ದಯವಿಟ್ಟು ಕ್ಷಮಿಸಿ, ಏನೇ ಕಷ್ಟ ಬಂದರು ಇದುವರೆಗೂ ಹೇಡಿತನ ಮಾಡದೆ ಇದ್ದಿದಕ್ಕೆ ನನಗೆ ಸಿಕ್ಕ ಪ್ರತಿಫಲ. ಕೊಲೆಯಾದ ಸ್ಥಳದಲ್ಲಿ ಇದ್ದ ಮಾತ್ರಕ್ಕೆ ಯಾರು ಕೊಲೆಗಾರ ಆಗುವುದಿಲ್ಲ. ಇನ್ನೊಂದು ಜನ್ಮ ಇದ್ದರೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟಿ ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. I AM VERY SORRY MOM DAD ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಸಾವಿಗೆ ಶರನಾಗಿರುವ ಘಟನೆ ನಗರದ ಅಶೋಕಪುರಂ ಪೊಲೀಸ್‌ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.

ಅಭಿಷೇಕ್ ಎಂಬಾತನೇ ನೇಣಿಗೆ ಶರಣಾದ ಯುವಕ, ಸ್ನೇಹಿತನೊಬ್ಬನಿಂದ ಬರಬೇಕಿದ್ದ ಸಾಲದ ಹಣ ಪಡೆಯಲು ತೆರಳಿದ್ದೆ. ಕೆಲವರು ಗಾಂಜಾ ಸೇವನೆ ಮಾಡಿದ್ದರು. ಆ ಸಮಯದಲ್ಲಿ ಆ ಸ್ಥಳಕ್ಕೆ ಪೊಲೀಸರು ಬಂದರು. ನನ್ನನ್ನು ಅವರೊಂದಿಗೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ನೀನು ಗಾಂಜಾ ವ್ಯಸನಿಯೇ ಎಂದು ಕೀಳಾಗಿ ನೋಡಿ ಹಿಯಾಳಿಸಿದರು. ಇದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದು ಪೊಲೀಸ್‌ ವಿಚಾರಣೆಗೆ ಹೆದರಿ ನೇಣಿಗೆ ಶರಣಾಗಿದ್ದಾರೆ.

 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

5 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago