ಮೈಸೂರು: ನನ್ನಿಂದ ಈ ರೀತಿ ಜೀವಿಸಲು ಸಾಧ್ಯವಿಲ್ಲ. ಈ ತರಹದ ದೂರುಗಳು ಸಹಿಸಲು ಅಸಾಧ್ಯ. ನನ್ನನ್ನು ದಯವಿಟ್ಟು ಕ್ಷಮಿಸಿ, ಏನೇ ಕಷ್ಟ ಬಂದರು ಇದುವರೆಗೂ ಹೇಡಿತನ ಮಾಡದೆ ಇದ್ದಿದಕ್ಕೆ ನನಗೆ ಸಿಕ್ಕ ಪ್ರತಿಫಲ. ಕೊಲೆಯಾದ ಸ್ಥಳದಲ್ಲಿ ಇದ್ದ ಮಾತ್ರಕ್ಕೆ ಯಾರು ಕೊಲೆಗಾರ ಆಗುವುದಿಲ್ಲ. ಇನ್ನೊಂದು ಜನ್ಮ ಇದ್ದರೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟಿ ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. I AM VERY SORRY MOM DAD ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಸಾವಿಗೆ ಶರನಾಗಿರುವ ಘಟನೆ ನಗರದ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಭಿಷೇಕ್ ಎಂಬಾತನೇ ನೇಣಿಗೆ ಶರಣಾದ ಯುವಕ, ಸ್ನೇಹಿತನೊಬ್ಬನಿಂದ ಬರಬೇಕಿದ್ದ ಸಾಲದ ಹಣ ಪಡೆಯಲು ತೆರಳಿದ್ದೆ. ಕೆಲವರು ಗಾಂಜಾ ಸೇವನೆ ಮಾಡಿದ್ದರು. ಆ ಸಮಯದಲ್ಲಿ ಆ ಸ್ಥಳಕ್ಕೆ ಪೊಲೀಸರು ಬಂದರು. ನನ್ನನ್ನು ಅವರೊಂದಿಗೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ನೀನು ಗಾಂಜಾ ವ್ಯಸನಿಯೇ ಎಂದು ಕೀಳಾಗಿ ನೋಡಿ ಹಿಯಾಳಿಸಿದರು. ಇದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದು ಪೊಲೀಸ್ ವಿಚಾರಣೆಗೆ ಹೆದರಿ ನೇಣಿಗೆ ಶರಣಾಗಿದ್ದಾರೆ.
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…