ಮೈಸೂರು: ನನ್ನಿಂದ ಈ ರೀತಿ ಜೀವಿಸಲು ಸಾಧ್ಯವಿಲ್ಲ. ಈ ತರಹದ ದೂರುಗಳು ಸಹಿಸಲು ಅಸಾಧ್ಯ. ನನ್ನನ್ನು ದಯವಿಟ್ಟು ಕ್ಷಮಿಸಿ, ಏನೇ ಕಷ್ಟ ಬಂದರು ಇದುವರೆಗೂ ಹೇಡಿತನ ಮಾಡದೆ ಇದ್ದಿದಕ್ಕೆ ನನಗೆ ಸಿಕ್ಕ ಪ್ರತಿಫಲ. ಕೊಲೆಯಾದ ಸ್ಥಳದಲ್ಲಿ ಇದ್ದ ಮಾತ್ರಕ್ಕೆ ಯಾರು ಕೊಲೆಗಾರ ಆಗುವುದಿಲ್ಲ. ಇನ್ನೊಂದು ಜನ್ಮ ಇದ್ದರೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟಿ ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. I AM VERY SORRY MOM DAD ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಸಾವಿಗೆ ಶರನಾಗಿರುವ ಘಟನೆ ನಗರದ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಭಿಷೇಕ್ ಎಂಬಾತನೇ ನೇಣಿಗೆ ಶರಣಾದ ಯುವಕ, ಸ್ನೇಹಿತನೊಬ್ಬನಿಂದ ಬರಬೇಕಿದ್ದ ಸಾಲದ ಹಣ ಪಡೆಯಲು ತೆರಳಿದ್ದೆ. ಕೆಲವರು ಗಾಂಜಾ ಸೇವನೆ ಮಾಡಿದ್ದರು. ಆ ಸಮಯದಲ್ಲಿ ಆ ಸ್ಥಳಕ್ಕೆ ಪೊಲೀಸರು ಬಂದರು. ನನ್ನನ್ನು ಅವರೊಂದಿಗೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ನೀನು ಗಾಂಜಾ ವ್ಯಸನಿಯೇ ಎಂದು ಕೀಳಾಗಿ ನೋಡಿ ಹಿಯಾಳಿಸಿದರು. ಇದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದು ಪೊಲೀಸ್ ವಿಚಾರಣೆಗೆ ಹೆದರಿ ನೇಣಿಗೆ ಶರಣಾಗಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…