ದೆಹಲಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್
ಯಳಂದೂರು: ವಾಕೊ ಇಂಡಿಯಾ ಸಂಸ್ಥೆಯಿAದ ದೆಹಲಿಯ ತಲ್ಕಟ್ಟೋರ ಇಂದೋರ್ ಸ್ಟೇಡಿಯಂನಲ್ಲಿ ನಡೆದ ೨ನೇ ಅಂತಾರಾಷ್ಟಿಯ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ತಾಲ್ಲೂಕಿನ ಅಗರ ಗ್ರಾಮದ ಇಬ್ಬರು ಚಿನ್ನ, ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ನ.೨ ರಿಂದ ೬ ರವರೆಗೆ ನಡೆದ ಕಿಕ್ ಬಾಕ್ಸಿಂಗ್ನ ಕ್ರಿಯೇಟಿವ್ ಧಾಂ ವೆಪನ್ಸ್ ವಿಭಾಗದಲ್ಲಿ ಎನ್.ಅಂಬರೀಷ್ ಚಿನ್ನದ ಪದಕ ಮತ್ತು ಕಿಕ್ಲೈಟ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಕೊಂಡಿದ್ದಾರೆ.
ಎಸ್.ಯೋಗೇಶ್ ಮ್ಯೂಸಿಕಲ್ ಫಾಂ ವೆಪನ್ ವಿಭಾಗದಲ್ಲಿ ಕಂಚಿನ ಪದಕ ಹಾಗೂ ಕ್ರಿಯೇಟಿವ್ ಫಾಂ ಓಪನ್ ಹ್ಯಾಂಡ್ ವಿಭಾಗದಲ್ಲಿ ೧ ಕಂಚಿನ ಪದಕವನ್ನು ಗಳಿಸಿದ್ದಾರೆ. ತರಬೇತುದಾರ ಡಿ.ಚಂದ್ರು ಪದಕ ವಿಜೇತರನ್ನು ಪ್ರಶಂಶಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…