ಜಿಲ್ಲೆಗಳು

ಅಂಬರೀಶ್‌ಗೆ ಚಿನ್ನ, ಬೆಳ್ಳಿ ಪದಕ ಯೋಗೇಶ್‌ಗೆ ಕಂಚು

ದೆಹಲಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್

ಯಳಂದೂರು: ವಾಕೊ ಇಂಡಿಯಾ ಸಂಸ್ಥೆಯಿAದ ದೆಹಲಿಯ ತಲ್ಕಟ್ಟೋರ ಇಂದೋರ್ ಸ್ಟೇಡಿಯಂನಲ್ಲಿ ನಡೆದ ೨ನೇ ಅಂತಾರಾಷ್ಟಿಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಾಲ್ಲೂಕಿನ ಅಗರ ಗ್ರಾಮದ ಇಬ್ಬರು ಚಿನ್ನ, ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ನ.೨ ರಿಂದ ೬ ರವರೆಗೆ ನಡೆದ ಕಿಕ್ ಬಾಕ್ಸಿಂಗ್‌ನ ಕ್ರಿಯೇಟಿವ್ ಧಾಂ ವೆಪನ್ಸ್ ವಿಭಾಗದಲ್ಲಿ ಎನ್.ಅಂಬರೀಷ್ ಚಿನ್ನದ ಪದಕ ಮತ್ತು ಕಿಕ್‌ಲೈಟ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಕೊಂಡಿದ್ದಾರೆ.
ಎಸ್.ಯೋಗೇಶ್ ಮ್ಯೂಸಿಕಲ್ ಫಾಂ ವೆಪನ್ ವಿಭಾಗದಲ್ಲಿ ಕಂಚಿನ ಪದಕ ಹಾಗೂ ಕ್ರಿಯೇಟಿವ್ ಫಾಂ ಓಪನ್ ಹ್ಯಾಂಡ್ ವಿಭಾಗದಲ್ಲಿ ೧ ಕಂಚಿನ ಪದಕವನ್ನು ಗಳಿಸಿದ್ದಾರೆ. ತರಬೇತುದಾರ ಡಿ.ಚಂದ್ರು ಪದಕ ವಿಜೇತರನ್ನು ಪ್ರಶಂಶಿಸಿದ್ದಾರೆ.

andolanait

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

10 hours ago