Mysore
24
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಅಂಬೇಡ್ಕರ್‌ ನಾಮಫಲಕ ವಿಚಾರ: 2 ಕೋಮುಗಳ ನಡುವೆ ಗಲಾಟೆ

ಅಂಬೇಡ್ಕರ್‌ ನಾಮಫಲಕ ನೆಡುವ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

ಎರಡೂ ಕೋಮುಗಳ ಬೀದಿಗಳಲ್ಲಿ ಕಲ್ಲು ತೂರಾಟ ನಡೆದಿದ್ದು, ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ಘಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಘಟನೆಯ ಕೆಲ ವಿಡಿಯೊಗಳು ದೊರೆತಿದ್ದು, ವಾಹನಗಳ ಮೇಲೆ ಯುವಕರ ಗುಂಪು ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯಗಳಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!