ಮೈಸೂರು: ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಮತ್ತು ವಾಜಪೇಯಿ ಯೋಜನೆಯ ಮನೆಗಳ ನಿರ್ಮಾಣಕ್ಕೆ ೫೦ ಮನೆಗಳ ಗುರಿ ನಿಗಧಿಪಡಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು,ಆಯ್ಕೆ ಮಾಡಲು ಮತ್ತು ಇತರೆ ದಾಖಲಾತಿಗಳನ್ನು ಸಲ್ಲಿಸಬೇಕಾಗಿರುವುದರಿಂದ ಅರ್ಜಿದಾರರು ತಮ್ಮ ನಿವೇಶನಗಳಿಗೆ ಸಂಬಂಧಿಸಿದ ಮೂಲ ದಾಖಲಾತಿಗಳನ್ನು ಪಟ್ಟಣ ಪಂಚಾಯಿತಿಗೆ ಸಲ್ಲಿಸುವಂತೆ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಹೇಳಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಎಸ್ಸಿ-೯, ಎಸ್ಟಿಗೆ-೩, ವಾಜಪೇಯಿ ನಗರ ವಸತಿ ಯೋಜನೆಯಡಿ ಅಲ್ಪಸಂಖ್ಯಾತರು-೫, ಸಾಮಾನ್ಯ ವರ್ಗದವರಿಗೆ ೩೩ ಮನೆಗಳನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…