ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ.
ಚಾಲಕ ಮಲ್ಲೇಶ್ ಹರಸಾಹಸಪಟ್ಟು ಗರ್ಭಿಣಿಗೆ ಯಾವುದೇ ತೊಂದರೆಯಾಗದಂತೆ ನಿಧಾನವಾಗಿ ಕೌದಳ್ಳಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಗ್ರಾಮಸ್ಥರ ಆಕ್ರೋಶ : ಚಂಗಡಿ ಗ್ರಾಮವು ಮಲೆಮಹದೇಶ್ವರ ವನ್ಯಧಾಮ ವಲಯ ವ್ಯಾಪ್ತಿಯಲ್ಲಿ ಬರುವುದರಿಂದ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ತೊಂದರೆಯಾಗುತ್ತಿದೆ .ಈ ಹಿನ್ನೆಲೆ ಚೆಂಗಡಿ ಸ್ಥಳಾಂತರ ಕಾರ್ಯವು ಸುಮಾರು 6 ವರ್ಷಗಳಿಂದ ನಡೆಯುತ್ತಿದೆ. ಈಗಾಗಲೇ ಹನೂರು ತಾಲ್ಲೂಕಿನ ವೈಶಂಪಾಳ್ಯ ಗ್ರಾಮದ ಸಮೀಪ ನಿವೇಶನ ಗುರುತಿಸಲಾಗಿದೆ. ಆದರೆ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ ಸ್ಥಳಾಂತರ ಕಾರ್ಯ ಪೂರ್ಣವಾಗಿಲ್ಲ ಆದ್ದರಿಂದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಕೂಡಲೇ ಚೆಂಗಡಿ ಗ್ರಾಮವನ್ನು ಸ್ಥಳಾಂತರ ಮಾಡಬೇಕು ಇಲ್ಲದಿದ್ದರೆ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ .
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…