ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ.
ಚಾಲಕ ಮಲ್ಲೇಶ್ ಹರಸಾಹಸಪಟ್ಟು ಗರ್ಭಿಣಿಗೆ ಯಾವುದೇ ತೊಂದರೆಯಾಗದಂತೆ ನಿಧಾನವಾಗಿ ಕೌದಳ್ಳಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಗ್ರಾಮಸ್ಥರ ಆಕ್ರೋಶ : ಚಂಗಡಿ ಗ್ರಾಮವು ಮಲೆಮಹದೇಶ್ವರ ವನ್ಯಧಾಮ ವಲಯ ವ್ಯಾಪ್ತಿಯಲ್ಲಿ ಬರುವುದರಿಂದ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ತೊಂದರೆಯಾಗುತ್ತಿದೆ .ಈ ಹಿನ್ನೆಲೆ ಚೆಂಗಡಿ ಸ್ಥಳಾಂತರ ಕಾರ್ಯವು ಸುಮಾರು 6 ವರ್ಷಗಳಿಂದ ನಡೆಯುತ್ತಿದೆ. ಈಗಾಗಲೇ ಹನೂರು ತಾಲ್ಲೂಕಿನ ವೈಶಂಪಾಳ್ಯ ಗ್ರಾಮದ ಸಮೀಪ ನಿವೇಶನ ಗುರುತಿಸಲಾಗಿದೆ. ಆದರೆ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ ಸ್ಥಳಾಂತರ ಕಾರ್ಯ ಪೂರ್ಣವಾಗಿಲ್ಲ ಆದ್ದರಿಂದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಕೂಡಲೇ ಚೆಂಗಡಿ ಗ್ರಾಮವನ್ನು ಸ್ಥಳಾಂತರ ಮಾಡಬೇಕು ಇಲ್ಲದಿದ್ದರೆ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ .
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…