ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ.
ಹಳೇ ಮೈಸೂರು ಟಾರ್ಗೆಟ್.. ದಕ್ಷಿಣ ದಂಡಯಾತ್ರೆಗೆ ‘ಚಾಣಕ್ಯ’ ರೆಡಿ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಅಮಿತ್ ಶಾ ಅವರು, ಇಲ್ಲಿ ಕಮಲ ಅರಳಿಸಲೇಬೇಕು ಅಂತ ಪಣತೊಟ್ಟಂತಿದೆ. ಯಾಕಂದ್ರೆ ಈ ಹಿಂದೆ ಆಗಸ್ಟ್ನಲ್ಲಿ ರಾಜ್ಯಕ್ಕೆ ಬಂದಿದ್ದ ಅಮಿತ್ ಶಾ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗಾಗಿ ನಾಯಕರಿಗೆ ಟಾಸ್ಕ್ ಕೊಟ್ಟಿದ್ರು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ರೂಟ್ ಮ್ಯಾಪ್ ಸಿದ್ಧ ಮಾಡಬೇಕು. ನೀವೂ ಬಿಟ್ರೂ ನಾನು ಹಳೇ ಮೈಸೂರು ಭಾಗವನ್ನ ಬಿಡೋದಿಲ್ಲ ಅಂತ ಖಡಕ್ ಸಂದೇಶ ಕೊಟ್ಟಿದ್ರಂತೆ. ಇದೇ ಕಾರಣಕ್ಕೆ ಅಲರ್ಟ್ ಆಗಿರುವ ರಾಜ್ಯ ಕೇಸರಿ ದಕ್ಷಿಣದಲ್ಲಿ ದಂಡಯಾತ್ರೆಗೆ ಸನ್ನದ್ಧವಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…