ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ.
ಹಳೇ ಮೈಸೂರು ಟಾರ್ಗೆಟ್.. ದಕ್ಷಿಣ ದಂಡಯಾತ್ರೆಗೆ ‘ಚಾಣಕ್ಯ’ ರೆಡಿ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಅಮಿತ್ ಶಾ ಅವರು, ಇಲ್ಲಿ ಕಮಲ ಅರಳಿಸಲೇಬೇಕು ಅಂತ ಪಣತೊಟ್ಟಂತಿದೆ. ಯಾಕಂದ್ರೆ ಈ ಹಿಂದೆ ಆಗಸ್ಟ್ನಲ್ಲಿ ರಾಜ್ಯಕ್ಕೆ ಬಂದಿದ್ದ ಅಮಿತ್ ಶಾ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗಾಗಿ ನಾಯಕರಿಗೆ ಟಾಸ್ಕ್ ಕೊಟ್ಟಿದ್ರು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ರೂಟ್ ಮ್ಯಾಪ್ ಸಿದ್ಧ ಮಾಡಬೇಕು. ನೀವೂ ಬಿಟ್ರೂ ನಾನು ಹಳೇ ಮೈಸೂರು ಭಾಗವನ್ನ ಬಿಡೋದಿಲ್ಲ ಅಂತ ಖಡಕ್ ಸಂದೇಶ ಕೊಟ್ಟಿದ್ರಂತೆ. ಇದೇ ಕಾರಣಕ್ಕೆ ಅಲರ್ಟ್ ಆಗಿರುವ ರಾಜ್ಯ ಕೇಸರಿ ದಕ್ಷಿಣದಲ್ಲಿ ದಂಡಯಾತ್ರೆಗೆ ಸನ್ನದ್ಧವಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…