ಚಾಮರಾಜನಗರ: ಗೃಹ ಸಚಿವ ಅಮಿತ್ ಶಾ ಅವರು ನನ್ನ ಮನೆಗೆ ಬಂದಿದ್ದು ಸೌಹಾರ್ದ ಭೇಟಿಯಷ್ಟೇ. ಕೆಲಸಗಾರನ ಸಾಮರ್ಥ್ಯ ಗುರುತಿಸಿ ಭೇಟಿ ಕೊಟ್ಟಿದ್ದು ಇದರಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ತಾಲ್ಲೂಕಿನ ಕಾಗಲವಾಡಿಮೋಳೆಯಲ್ಲಿ ಅಮಿತ್ ಶಾ ಭೇಟಿ ಕುರಿತು ಸುದ್ದಿಗಾರರ
ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಸಿದ್ಧಾಂತದಡಿ ನಾಲ್ಕು ಗೋಡೆಗಳ ಮಧ್ಯೆ ನಾನು ಕೆಲಸ ಮಾಡುತ್ತಿರುವುದು ಹೊರ ಜಗತ್ತಿಗೂ ಈಗ ಗೊತ್ತಾಗಿದೆ ಎಂದರು.
ಗೃಹ ಸಚಿವರೊಬ್ಬರು ರಾಜ್ಯದ ಮುಖಂಡನ ಮನೆಗೆ ಮಾಹಿತಿಯಿಲ್ಲದೇ ಬರುತ್ತಾರೆಯೇ? ಮುಂದೆಯೂ ಡಬಲ್ ಎಂಜಿನ್ ಸರ್ಕಾರ ಬರಬೇಕು ಎನ್ನುವುದು ಅವರ ಉದ್ದೇಶ. ಅಮಿತ್ ಶಾ ಇಷ್ಟೊಂದು ಹೃದಯ ಸಂಪನ್ನರೆAದು ಗೊತ್ತಿರಲಿಲ್ಲ. ಅವರ ಭೇಟಿಯಿಂದ ರಾಜ್ಯಕ್ಕೆ ಅನುಕೂಲವಾಗುತ್ತದೆ. ಯಾವ ಸಮಯಕ್ಕೆ ಏನು ಆಗಬೇಕು ಅದು ಆಗುತ್ತದೆ ಎಂದು ಉತ್ತರಿಸಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…