ಚಾಮರಾಜನಗರ: ಗೃಹ ಸಚಿವ ಅಮಿತ್ ಶಾ ಅವರು ನನ್ನ ಮನೆಗೆ ಬಂದಿದ್ದು ಸೌಹಾರ್ದ ಭೇಟಿಯಷ್ಟೇ. ಕೆಲಸಗಾರನ ಸಾಮರ್ಥ್ಯ ಗುರುತಿಸಿ ಭೇಟಿ ಕೊಟ್ಟಿದ್ದು ಇದರಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ತಾಲ್ಲೂಕಿನ ಕಾಗಲವಾಡಿಮೋಳೆಯಲ್ಲಿ ಅಮಿತ್ ಶಾ ಭೇಟಿ ಕುರಿತು ಸುದ್ದಿಗಾರರ
ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಸಿದ್ಧಾಂತದಡಿ ನಾಲ್ಕು ಗೋಡೆಗಳ ಮಧ್ಯೆ ನಾನು ಕೆಲಸ ಮಾಡುತ್ತಿರುವುದು ಹೊರ ಜಗತ್ತಿಗೂ ಈಗ ಗೊತ್ತಾಗಿದೆ ಎಂದರು.
ಗೃಹ ಸಚಿವರೊಬ್ಬರು ರಾಜ್ಯದ ಮುಖಂಡನ ಮನೆಗೆ ಮಾಹಿತಿಯಿಲ್ಲದೇ ಬರುತ್ತಾರೆಯೇ? ಮುಂದೆಯೂ ಡಬಲ್ ಎಂಜಿನ್ ಸರ್ಕಾರ ಬರಬೇಕು ಎನ್ನುವುದು ಅವರ ಉದ್ದೇಶ. ಅಮಿತ್ ಶಾ ಇಷ್ಟೊಂದು ಹೃದಯ ಸಂಪನ್ನರೆAದು ಗೊತ್ತಿರಲಿಲ್ಲ. ಅವರ ಭೇಟಿಯಿಂದ ರಾಜ್ಯಕ್ಕೆ ಅನುಕೂಲವಾಗುತ್ತದೆ. ಯಾವ ಸಮಯಕ್ಕೆ ಏನು ಆಗಬೇಕು ಅದು ಆಗುತ್ತದೆ ಎಂದು ಉತ್ತರಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…