ಚಾಮರಾಜನಗರ: ಗೃಹ ಸಚಿವ ಅಮಿತ್ ಶಾ ಅವರು ನನ್ನ ಮನೆಗೆ ಬಂದಿದ್ದು ಸೌಹಾರ್ದ ಭೇಟಿಯಷ್ಟೇ. ಕೆಲಸಗಾರನ ಸಾಮರ್ಥ್ಯ ಗುರುತಿಸಿ ಭೇಟಿ ಕೊಟ್ಟಿದ್ದು ಇದರಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ತಾಲ್ಲೂಕಿನ ಕಾಗಲವಾಡಿಮೋಳೆಯಲ್ಲಿ ಅಮಿತ್ ಶಾ ಭೇಟಿ ಕುರಿತು ಸುದ್ದಿಗಾರರ
ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಸಿದ್ಧಾಂತದಡಿ ನಾಲ್ಕು ಗೋಡೆಗಳ ಮಧ್ಯೆ ನಾನು ಕೆಲಸ ಮಾಡುತ್ತಿರುವುದು ಹೊರ ಜಗತ್ತಿಗೂ ಈಗ ಗೊತ್ತಾಗಿದೆ ಎಂದರು.
ಗೃಹ ಸಚಿವರೊಬ್ಬರು ರಾಜ್ಯದ ಮುಖಂಡನ ಮನೆಗೆ ಮಾಹಿತಿಯಿಲ್ಲದೇ ಬರುತ್ತಾರೆಯೇ? ಮುಂದೆಯೂ ಡಬಲ್ ಎಂಜಿನ್ ಸರ್ಕಾರ ಬರಬೇಕು ಎನ್ನುವುದು ಅವರ ಉದ್ದೇಶ. ಅಮಿತ್ ಶಾ ಇಷ್ಟೊಂದು ಹೃದಯ ಸಂಪನ್ನರೆAದು ಗೊತ್ತಿರಲಿಲ್ಲ. ಅವರ ಭೇಟಿಯಿಂದ ರಾಜ್ಯಕ್ಕೆ ಅನುಕೂಲವಾಗುತ್ತದೆ. ಯಾವ ಸಮಯಕ್ಕೆ ಏನು ಆಗಬೇಕು ಅದು ಆಗುತ್ತದೆ ಎಂದು ಉತ್ತರಿಸಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…