ನಂಜನಗೂಡು : ಜಿಲ್ಲೆಯಾದ್ಯಂತ ಸಂವಿಧಾನದ ಆಶಯಗಳನ್ನು ಹೊತ್ತು ಸಾಗುತ್ತಿರುವ ‘ಸಂವಿಧಾನ ಜಾಗೃತಿ ಜಾಥಾ ಕ್ಕೆ ನಂಜನಗೂಡು ತಾಲ್ಲೂಕು ಶಿರಮಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು.
ರಸ್ತೆಯ ಎರಡೂ ಬದಿಗಳಲ್ಲಿ ನಿಂತ ವಿದ್ಯಾರ್ಥಿಗಳು ಅಂಬೇಡ್ಕರರ ಪುತಥಳಿಗೆ ಹೂಮಳೆಗರೆದರು. ಮಹಿಳೆಯರು ಪೂರ್ಣ ಕುಂಭ ಸ್ವಾಗತದೊಂದಿಗೆ ಸ್ತಬ್ಧ ಚಿತ್ರಗಳನ್ನು ಬರಮಾಡಿಕೊಂಡರು.
ಶಾಲಾ ಕಾಲೇಜು ವಿದ್ಯಾರ್ಥಿಗಳು,ಜನಪ್ರತಿನಿಧಿಗಳು,ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರು,ವಿವಿಧ ಸಂಫ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…