ನಂಜನಗೂಡು : ಜಿಲ್ಲೆಯಾದ್ಯಂತ ಸಂವಿಧಾನದ ಆಶಯಗಳನ್ನು ಹೊತ್ತು ಸಾಗುತ್ತಿರುವ ‘ಸಂವಿಧಾನ ಜಾಗೃತಿ ಜಾಥಾ ಕ್ಕೆ ನಂಜನಗೂಡು ತಾಲ್ಲೂಕು ಶಿರಮಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು.
ರಸ್ತೆಯ ಎರಡೂ ಬದಿಗಳಲ್ಲಿ ನಿಂತ ವಿದ್ಯಾರ್ಥಿಗಳು ಅಂಬೇಡ್ಕರರ ಪುತಥಳಿಗೆ ಹೂಮಳೆಗರೆದರು. ಮಹಿಳೆಯರು ಪೂರ್ಣ ಕುಂಭ ಸ್ವಾಗತದೊಂದಿಗೆ ಸ್ತಬ್ಧ ಚಿತ್ರಗಳನ್ನು ಬರಮಾಡಿಕೊಂಡರು.
ಶಾಲಾ ಕಾಲೇಜು ವಿದ್ಯಾರ್ಥಿಗಳು,ಜನಪ್ರತಿನಿಧಿಗಳು,ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರು,ವಿವಿಧ ಸಂಫ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…