ಜಿಲ್ಲೆಗಳು

‘ಆಂದೋಲನ 50ʼ ಸಾರ್ಥಕ ಪಯಣದಲ್ಲಿ ಭಾಗಿಯಾದ ಓದುಗರು

ವಿವಿಧ ಕ್ಷೇತ್ರಗಳ ಪ್ರಮುಖರು, ಸಂಘಟನೆಗಳ ಮುಖ್ಯಸ್ಥರ ಉಪಸ್ಥಿತಿ

ನಂಜನಗೂಡು: ನಗರದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪುಂಣ’ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು, ಜನಪ್ರತಿನಿಧಿಗಳು, ಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಿಗಳು, ಓದುಗರು ಮುಂತಾದವರು ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಎಂ.ರಾಮು, ಎಸ್.ಸಿ.ಬಸವರಾಜು, ಮಾಜಿ ಸದಸ್ಯರಾದ ಕೆ.ಮಾರುತಿ, ಜಿ.ಶಶಿರೇಖಾ, ಎಸ್.ಎಂ.ಕೆಂಪಣ್ಣ, ಕೆ.ಬಿ.ಸ್ವಾಮಿ, ನಂಜನಗೂಡು ನಗರಸಭೆ ಮಾಜಿ ಅಧ್ಯಕ್ಷರಾದ ಎನ್.ಶ್ರೀನಿವಾಸ್, ಆರ್.ವಿ.ಮಹದೇವಸ್ವಾಮಿ, ಶ್ರೀಧರ್, ಅಕ್ಬರ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್, ಖಾದಿ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ, ಕನ್ನಡ ಪರ ಹೋರಾಟಗಾರ ಬಿ.ಎ.ಶಿವಶಂಕರ್, ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿ ಸದಸ್ಯ ಪದ್ಮಪಾಣಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬದನವಾಳು ಬಿ.ಎಸ್.ರಾಮು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ನಂಜನಗೂಡು ಶಾಸ್ತ್ರಿ.
ನಂಜನಗೂಡು ರೋಟರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಯು.ಎನ್.ಪದ್ಮನಾಭ ರಾವ್, ನಂಜನಗೂಡು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಮಹದೇವ ಪ್ರಸಾದ್, ಮಾಜಿ ಅಧ್ಯಕ್ಷರಾದ ಕೆಂಪೇಗೌಡ, ಮೋಹನ್, ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ಮುಖಂಡ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಬೆಳಗಾವಿಯ ಮಾದಣ್ಣ, ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸುರೇಶ್ ಶಂಕರಪುರ, ರೇಷ್ಮೆ ಇಲಾಖೆ ನಿವೃತ್ತ ನೌಕರ ಶಿವಸ್ವಾಮಿ, ಸೆಸ್ಕ್ ನಿವೃತ್ತ ನೌಕರ ಸಿದ್ದಯ್ಯ,, ಶಿಕ್ಷಕ ಮುದ್ದುಮಾದೇಗೌಡ, ಮಾದೇಶ ಶ್ರೀರಾಮಪುರ, ಶಂಕರ್ ಚಾಮಲಾಪುರದ ಹುಂಡಿ, ಮಹೇಶ್, ಉಪ್ಪನಹಳ್ಳಿ ಶಿವಣ್ಣ, ಶಿವಕುಮಾರ್, ಸಿದ್ದರಾಜು ಶಂಕರಪುರ, ಅನಿಲ್‌ಕುಮಾರ್, ದೇವೀರಮ್ಮನಹಳ್ಳಿ ಬಸವರಾಜು, ಪ್ರೊ.ಸಿ.ಬಿ.ಬಸವರಾಜು, ಶಿರಮಳ್ಳಿ ಮಹದೇವಸ್ವಾಮಿ, ವಕೀಲ ಬಿ.ನಂಜುಂಡಸ್ವಾಮಿ.
ಡಿ.ಈಶ್ವರ್ ತೊರೆಮಾವು, ಬಿಎಸ್‌ಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಕಂಠ, ನಂಜನಗೂಡು ಪುರಸಭೆ ಮಾಜಿ ಸದಸ್ಯ ಬಿ.ಶೇಖರಪ್ಪ, ಯೂನಿಟಿ ವಿದ್ಯಾಸಂಸ್ಥೆ ಮುಖ್ಯಸ್ಥ ಸೈಯದ್, ‘ಆಂದೋಲನ’ ದಿನಪತ್ರಿಕೆ ವಿವಿಧ ತಾಲ್ಲೂಕುಗಳ ವರದಿಗಾರರಾದ ತಿ.ನರಸೀಪುರದ ನಾರಾುಂಣ, ಎಚ್.ಡಿ.ಕೋಟೆ ಮಂಜುನಾಥ್, ಬ್ಯಾಂಕ್ ನಿವೃತ್ತ ನೌಕರರಾದ ನೇರಳೆ ಸುರೇಶ್, ಹೀರ್ಯಾನ್, ನಂಜನಗೂಡು ತಾಲ್ಲೂಕು ಕೇಶಾಲಂಕಾರಿಗಳ ಸಂಘದ ಅಧ್ಯಕ್ಷ ಪುಟ್ಟರಾಜು, ಕವಲಂದೆ ಮಹದೇವಯ್ಯ, ಅರುಣ್ ತೊರೆಮಾವು, ರಾಮಚಂದ್ರ, ಇಎಸ್‌ಐ ಉದ್ಯೋಗಿ ಹರೀಶ್‌ಕುಮಾರ್, ದೇವನೂರು ಕೃಷ್ಣ, ರತ್ನ ಹುಲ್ಲಹಳ್ಳಿ, ಕರ್ನಾಟಕ ರಾಜ್ಯ ರೈತ ಸಂಘ ತಾಲ್ಲೂಕು ಶಾಖೆ ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ, ಉಪಾಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಪ್ರಕಾಶ್, ಸಂಚಾಲಕರಾದ ಬಸಪ್ಪ ಮದ್ದಯ್ಯನಹುಂಡಿ, ಹದಿನಾರು ರಾಜಶೇಖರ್, ಮೂಡಳ್ಳಿ ಮಾದಪ್ಪ, ಪುಟ್ಟಬುದ್ಧಿ ಕವಲಂದೆ ಹೊಸೂರು, ಮಹೇಶ್. ಬಿಜೆಪಿ ಮುಖಂಡ ಕುಂಬರಹಳ್ಳಿ ಸುಬ್ಬಣ್ಣ, ಸಣ್ಣಯ್ಯ ಹುಲ್ಲಹಳ್ಳಿ.
ಸಾಹಿತಿ, ನಿವೃತ್ತ ಶಿಕ್ಷಕ ಕಳಲೆ ಗುರುಸ್ವಾಮಿ, ಲೇಖಕ ಇ.ಕೆ.ರಾಮಮೋಹನ್, ನಂಜನಗೂಡು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನವಿಲೂರು ಪ್ರಕಾಶ್, ಉಪನ್ಯಾಸಕ ಅಶ್ವಥ್ ನಾರಾಯಣಗೌಡ, ಪುರಸಭೆ ಮಾಜಿ ಉಪಾಧ್ಯಕ್ಷ ದೇವರಾಜು ಅಶೋಕಪುರಂ, ಗಾಯತ್ರಿ, ಮಲ್ಲಿಕಾರ್ಜುನ ಬ್ಯಾಳಾರುಹುಂಡಿ, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ಹುಲ್ಲಹಳ್ಳಿ, ನಾಗರಾಜು.

ನಗರಸಭಾ ಸದಸ್ಯರಾದ ಯೋಗೀಶ್, ಕಪಿಲೇಶ್, ಗಿರೀಶ್, ಮಂಗಳಮ್ಮ, ದೊರೆಸ್ವಾಮಿ, ರಂಗಸ್ವಾಮಿ, ಪ್ರದೀಪ್, ಕೆ.ಜೆ.ಆನಂದ್, ಸದಸ್ಯರಾದ,ಜಯಲಕ್ಷ್ಮೀ ಮಹದೇವಮ್ಮ, ಮೀನಾಕ್ಷಿ ನಾಗರಾಜ್, ಮಹದೇವಪ್ರಸಾದ್, ವಕೀಲರಾದ ಮುರಳಿ, ಯೋಗೀಶ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸತೀಶ್ ರಾವ್, ಹೆಜ್ಜಿಗೆ ಪ್ರಕಾಶ್, ಸದ್ವೈದ್ಯ ಶಾಲೆ ಮುಖ್ಯಸ್ಥ ಎನ್.ಬಿ.ರಾಮಗೋಪಾಲ್, ನೆಸ್ಲೆ ಇಂಡಿಯಾ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀನಿವಾಸಮೂರ್ತಿ, ಕೆ.ರವಿ, ಡಿವೈಎಸ್‌ಪಿ ಗೋವಿಂದರಾಜು, ಸರ್ಕಲ್ ಇನ್‌ಸ್ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್, ಉದ್ಯಮಿ ಕೃಷ್ಣಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್, ನಂಜನಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್,ಛಾಯಾಚಿತ್ರಗ್ರಾಹಕ ಎ.ಕೆ.ಸಿಂಗ್.

ಇನ್ನರ್‌ವ್ಹೀಲ್ ಅಧ್ಯಕ್ಷರಾದ ಆಶಾ ನಾರಾಯಣರಾವ್, ಕಲ್ಪನಾ, ಉಷಾ ರವಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲತಾ ಮುದ್ದುಮೋಹನ್, ಗುರುಮಲ್ಲಪ್ಪ, ಬೊಕ್ಕಹಳ್ಳಿ ಸೋಮಸುಂದರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಿ.ಮಹೇಶ್, ಪತ್ರಕರ್ತರಾದ ಮುಳ್ಳೂರು ರಾಜು, ನಂಜನಗೂಡು ಮಧು, ಹುಲ್ಲಹಳ್ಳಿ ಶ್ರೀನಿವಾಸ್, ಪ್ರತಾಪ್ ಟಿ ಕೋಡಿನರಸೀಪುರ, ಗಂಗಾಧರ್ ಗೌಡ, ಚಿಕ್ಕಣ್ಣ, ‘ಆಂದೋಲನ’ ಪತ್ರಿಕೆ ಸಂಪಾದಕ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ, ಸಹ ಸಂಪಾದಕ ಕುಂದೂರು ಉಮೇಶ್ ಭಟ್, ಹಿರಿಯ ವ್ಯವಸ್ಥಾಪಕರಾದ ವಿ.ಪ್ರಕಾಶ್, ಶೀತಲ್ ರವಿಕೋಟಿ, ಜಾಹೀರಾತು ವಿಭಾಗದ ರಾಜೀವ್, ಸಿಬ್ಬಂದಿ ತೃಪ್ತಿ, ಮಂಜೇಶ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

andolanait

Recent Posts

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

9 mins ago

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

2 hours ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

2 hours ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

2 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

3 hours ago

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…

3 hours ago