ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ .
ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು.
ಈ ಬಗ್ಗೆ “ಆಂದೋಲನ ಪತ್ರಿಕೆಯಲ್ಲಿ ಮರ ತೆರವುಗೊಳಿಸುವಂತೆ ಆಗ್ರಹ” ಎಂಬ ಶೀರ್ಷಿಕೆಯಡಿ ಅಕ್ಟೋಬರ್ 18 ರಂದು ವರದಿ ಪ್ರಕಟವಾಗಿತ್ತು ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದಾರೆ.
ಆಂದೋಲನ ಟಿವಿ ಗೆ ಮೆಚ್ಚುಗೆ : ಬಂಡಳ್ಳಿ ರಸ್ತೆಯಲ್ಲಿ ಸತತ ಬೀಳುತ್ತಿರುವ ಮಳೆಗೆ ವಾಲಿಕೊಂಡಿರುವ ಮರ ತೆರವುಗೊಳಿಸುವಂತೆ ಅ 17ರಂದು ಆಂದೋಲನ ಟಿವಿ ಯಲ್ಲಿ ವರದಿ ಪ್ರಸಾರವಾಗಿತ್ತು.ವರದಿ ಪ್ರಕಟವಾದ ಮರುದಿನವೇ ಮರ ತೆರವುಗೊಳಿಸುತ್ತಿರುವುದರಿಂದ ಸಾರ್ವಜನಿಕರು ಆಂದೋಲನ ಟಿವಿ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…