ಮಡಿಕೇರಿ : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಾಗಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ ಎಂಬುವವರೇ ಮೃತಪಟ್ಟವರು. ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ.
ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿದಾಗ ಆಘಾತಕ್ಕೊಳಗಾದ ಅಬ್ರುದ್ದೀನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತ ಪಟ್ಟಿದ್ದಾರೆ.ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…