ಜಿಲ್ಲೆಗಳು

ಮಗುವಿನ ಚಿಕಿತ್ಸೆಗೆ ನೆರವಾಗಲು ಮನವಿ

ಮೈಸೂರು : 9 ತಿಂಗಳ ಮಗುವಿಗೆ ಹೃದಯ ಸಂಬಂಧಿ ಚಿಕಿತ್ಸೆಗಾಗಿ ಮಗುವಿನ ತಂದೆ-ತಾಯಿ ನೆರವಿನ ಹಸ್ತ ಚಾಚಿದ್ದಾರೆ. ಬೋಗಾದಿಯ ಸಂದೇಶ್ ಜೋಸೆಫ್ ಡಿಸೋಜಾ ಮತ್ತು ಮೇರಿ ಜೇಕ್ಸ್ ದಂಪತಿಯ ಮಗು ನಿರ್ಮಲಾ ಡಿಸೋಜ (9 ತಿಂಗಳು) ಈ ಮಗುವಿಗೆ ಹೃದಯದಲ್ಲಿ ಎರಡು ಸಣ್ಣ ರಂಧ್ರಗಳಿದ್ದು, ಇದರಿಂದ ಮಗುವಿಗೆ ಅಧಿಕ ರಕ್ತ ಒತ್ತಡ ಉಂಟಾಗಿದೆ. ಮಗುವಿಗೆ ಯಾವುದೇ ಸಮಯದಲ್ಲಿ ಬೇಕಾದರೂ ಹೃದಯಾಘಾತ ಉಂಟಾಗುವ ಸಾಧ್ಯತೆ ಇದ್ದು, ತಕ್ಷಣ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಅಗತ್ಯವಿದೆ. ಇದಕ್ಕೆ 3 ರಿಂದ 4 ಲಕ್ಷ ರೂ. ವೆಚ್ಚವಾಗಲಿದ್ದು, ಇದಕ್ಕೆ ಹಣ ಸಹಾಯ ಬೇಕಿರುತ್ತದೆ ಎಂದು ಮನವಿ ಮಾಡಿದ್ದಾರೆ. ನೆರವಾಗುವವರು  A/C NO : 5250101003484  IFSC CODE : CNRB0005250 Hinakal : Mysore

Name : Sandesh Joseph dsouza  ಖಾತೆಗೆ ಹಣ ಹಾಕಬಹುದು. ಹೆಚ್ಚಿನ ಮಾಹಿತಿಗೆ 8088228745 ಸಂಪರ್ಕಿಸಿ. (ಪೋನ್ ಪೇ ಕೂಡ ಮಾಡಬಹುದು)

andolanait

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

35 mins ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

40 mins ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

44 mins ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

48 mins ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

1 hour ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

1 hour ago