ಹುಣಸೂರು: ನಗರದ ಗೋಕುಲ ರಸ್ತೆಯನ್ನು ಒನ್ ವೇ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆಗಿದ್ದ ತೊಂದರೆ ಆಲಿಸಿದ ಶಾಸಕ ಎಚ್.ಪಿ.ಮಂಜುನಾಥ್ ಅವರು ತಮ್ಮ ಕಚೇರಿಗೆ ಡಿ ವೈ ಎಸ್ ಪಿ ರವಿಪ್ರಸಾದ್ ಹಾಗೂ ಇನ್ಸ್ಪೆಕ್ಟರ್ ಶ್ರೀನಿವಾಸ್ ರವರನ್ನು ಕರೆಸಿ ಬೆಳಿಗ್ಗೆ ಎರಡು ಗಂಟೆ ಹಾಗೂ ಸಂಜೆ ಎರಡು ಗಂಟೆ ನಿಯಮ ಸಡಿಲಗೊಳಿಸುವಂತೆ ಸಲಹೆ ನೀಡಿದರು.
ಗೋಕುಲ ರಸ್ತೆ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಶಾಸಕ ಮಂಜುನಾಥ್ರವರನ್ನು ಭೇಟಿ ಮಾಡಿ ಒನ್ವೇನಿಂದ ವ್ಯಾಪಾರಸ್ಥರಿಗೆ ಇದರಿಂದ ತೊಂದರೆಯಾಗುತ್ತಿದ್ದು, ನಿವಾಸಿಗಳು ಸಹ ಮನೆಗೆ ತೆರಳಲು ರಸ್ತೆಯಿಡಿ ಸುತ್ತಬೇಕಾಗಿದೆ. ಒನ್ ವೇ ಆದೇಶವನ್ನು ಸ್ವಲ್ಪ ಸಡಿಲಗೊಳಿಸಬೇಕು ಎಂದು ಕೋರಿದ್ದರು.
ಡಿವೈಎಸ್ಪಿ ಅವರು ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…