ಮೈಸೂರು: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಾಗಿರುವ ಶ್ರೀ ಮಹಾಲಕ್ಷ್ಕೀ ಸ್ವೀಟ್ಸ್ನ ಮಾಲೀಕರರಾದ ಶಿವಕುಮಾರ್ ಮತ್ತು ಅವರ ಪುತ್ರ ನಿತಿನ್ ಶಿವಕುಮಾರ್ ಅವರು ಅಪ್ಪು ಅವರ ಸಮಾಜ ಸೇವೆಯಿಂದ ಪ್ರೇರಿತರಾಗಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ರಚಿಸಿ, ಹತ್ತು ಹಲವು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಅಪ್ಪು ನಿಧನರಾಗಿ ಒಂದು ವರ್ಷಗಳಾದ ಹಿನ್ನೆಲೆಯಲ್ಲಿ ತಮ್ಮ ಸಂಸ್ಥೆಯ ಹಿರಿಯ ನೌಕರರಿಗೆ ೧೦೮ ದ್ವಿಚಕ್ರ ವಾಹನಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ ಅವರ ಸಮ್ಮುಖದಲ್ಲಿ ಐವರು ನೌಕರರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಯುವ ಮುಖಂಡ ಮದನ್ ಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…