ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ
ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಆಶಿಸಿದರು.
ಇದೇ ಸಂದರ್ಭದಲ್ಲಿ ಜಾನಪದ ಕ್ಷೇತ್ರದ ಸಾಧಕರಾದ ಬಸವಣ್ಣ (ವೀರಗಾಸೆ), ಮಾದಮ್ಮ (ಸೋಬಾನೆ ಪದ), ಮಹದೇವಯ್ಯ (ಕಂಸಾಳೆ), ನಿಖಿಲ್ (ಡೊಳ್ಳು ಕುಣಿತ). ಬುಡಕಟ್ಟು ಕ್ಷೇತ್ರದ ಸಾಧಕರಾದ ಚೋಮಮ್ಮ, ಜೆ.ಡಿ.ಜಯಪ್ಪ, ತೋಲಯ್ಯ ಹಾಗೂ ಹರ್ಷ ಅವರುಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜತೆಗೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಕೆ.ಆರ್. ನಗರ ಪುರಸಭಾಧ್ಯಕ್ಷ ಪ್ರಕಾಶ್, ಪ್ರೊ.ನಾಗಣ್ಣ, ಬಸವರಾಜು, ಸೋಮಶೇಖರ್,ಟಿ.ಎನ್.ಪುಟ್ಟರಾಜು, ಡಾ.ಪದ್ಮರಾಜ್ ಹಾಗೂ ಮರಿಯಯ್ಯ ಅವರುಗಳನ್ನು ಸನ್ಮಾನಿಸಲಾಯಿತು.
ಹಿರಿಯ ಪತ್ರಕರ್ತ ಅಂಶಿಪ್ರಸನ್ನಕುಮಾರ್, ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್.ಬಾಲಾಜಿ,ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್, ಕಾವೇರಿ ಪ್ರಕಾಶ್, ಪ್ರಾಧ್ಯಾಪಕಿ ಎ.ಮಂಜುಳಾ, ಗಾಯಕ ಲಕ್ಷ್ಮೀರಾಮ್, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಸಿದ್ಧಪ್ಪ, ಬೆಟ್ಟೇಗೌಡ, ಬೋರೇಗೌಡ, ಮರಿದೇವಯ್ಯ ಮತ್ತಿತರರು ಉಪಸ್ಥಿತರಿದ್ದರು.
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ…
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…