ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ
ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಆಶಿಸಿದರು.
ಇದೇ ಸಂದರ್ಭದಲ್ಲಿ ಜಾನಪದ ಕ್ಷೇತ್ರದ ಸಾಧಕರಾದ ಬಸವಣ್ಣ (ವೀರಗಾಸೆ), ಮಾದಮ್ಮ (ಸೋಬಾನೆ ಪದ), ಮಹದೇವಯ್ಯ (ಕಂಸಾಳೆ), ನಿಖಿಲ್ (ಡೊಳ್ಳು ಕುಣಿತ). ಬುಡಕಟ್ಟು ಕ್ಷೇತ್ರದ ಸಾಧಕರಾದ ಚೋಮಮ್ಮ, ಜೆ.ಡಿ.ಜಯಪ್ಪ, ತೋಲಯ್ಯ ಹಾಗೂ ಹರ್ಷ ಅವರುಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜತೆಗೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಕೆ.ಆರ್. ನಗರ ಪುರಸಭಾಧ್ಯಕ್ಷ ಪ್ರಕಾಶ್, ಪ್ರೊ.ನಾಗಣ್ಣ, ಬಸವರಾಜು, ಸೋಮಶೇಖರ್,ಟಿ.ಎನ್.ಪುಟ್ಟರಾಜು, ಡಾ.ಪದ್ಮರಾಜ್ ಹಾಗೂ ಮರಿಯಯ್ಯ ಅವರುಗಳನ್ನು ಸನ್ಮಾನಿಸಲಾಯಿತು.
ಹಿರಿಯ ಪತ್ರಕರ್ತ ಅಂಶಿಪ್ರಸನ್ನಕುಮಾರ್, ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್.ಬಾಲಾಜಿ,ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್, ಕಾವೇರಿ ಪ್ರಕಾಶ್, ಪ್ರಾಧ್ಯಾಪಕಿ ಎ.ಮಂಜುಳಾ, ಗಾಯಕ ಲಕ್ಷ್ಮೀರಾಮ್, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಸಿದ್ಧಪ್ಪ, ಬೆಟ್ಟೇಗೌಡ, ಬೋರೇಗೌಡ, ಮರಿದೇವಯ್ಯ ಮತ್ತಿತರರು ಉಪಸ್ಥಿತರಿದ್ದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…