ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ
ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೃಷಿ ಮೇಳ ಉದ್ಘಾಟನೆ-ಕೃಷಿ ಸಚಿವ ಬಿ.ಸಿ.ಪಾಟೀಲ್, ಆರೋಗ್ಯ ತಪಾಸಣಾ ಶಿಬಿರ-ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಾಂಸ್ಕೃತಿಕ ಮೇಳ-ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃತಿ: ಭಜನಾಂಜಲಿ-ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ, ಸಿರಿಧಾನ್ಯ ಮೇಳ-ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಂಗೋಲಿ ಮತ್ತು ಸೋಬಾನೆ ಪದ ಸ್ಪರ್ಧೆ ವಿಧಾನಸಭಾ ಸದಸ್ಯ ಸೌಮ್ಯ ರೆಡ್ಡಿ, ದೋಣಿ ವಿಹಾರ-ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಅತಿಥಿಗಳು-ಶಾಸಕ ಸಿ.ಎಸ್.ನಿರಂಜನಕುಮಾರ್, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ.ಲೋಕೇಶ್, ಅಧ್ಯಕ್ಷತೆ-ಮಾಜಿ ಮುಖ್ಯಮಂತ್ರಿ ಜಗದೀಶ್ ಎಸ್.ಶೆಟ್ಟರ್, ಸ್ಥಳ-ಸುತ್ತೂರು.





