ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ
ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೃಷಿ ಮೇಳ ಉದ್ಘಾಟನೆ-ಕೃಷಿ ಸಚಿವ ಬಿ.ಸಿ.ಪಾಟೀಲ್, ಆರೋಗ್ಯ ತಪಾಸಣಾ ಶಿಬಿರ-ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಾಂಸ್ಕೃತಿಕ ಮೇಳ-ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃತಿ: ಭಜನಾಂಜಲಿ-ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ, ಸಿರಿಧಾನ್ಯ ಮೇಳ-ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಂಗೋಲಿ ಮತ್ತು ಸೋಬಾನೆ ಪದ ಸ್ಪರ್ಧೆ ವಿಧಾನಸಭಾ ಸದಸ್ಯ ಸೌಮ್ಯ ರೆಡ್ಡಿ, ದೋಣಿ ವಿಹಾರ-ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಅತಿಥಿಗಳು-ಶಾಸಕ ಸಿ.ಎಸ್.ನಿರಂಜನಕುಮಾರ್, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ.ಲೋಕೇಶ್, ಅಧ್ಯಕ್ಷತೆ-ಮಾಜಿ ಮುಖ್ಯಮಂತ್ರಿ ಜಗದೀಶ್ ಎಸ್.ಶೆಟ್ಟರ್, ಸ್ಥಳ-ಸುತ್ತೂರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…