ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ
ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೃಷಿ ಮೇಳ ಉದ್ಘಾಟನೆ-ಕೃಷಿ ಸಚಿವ ಬಿ.ಸಿ.ಪಾಟೀಲ್, ಆರೋಗ್ಯ ತಪಾಸಣಾ ಶಿಬಿರ-ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಾಂಸ್ಕೃತಿಕ ಮೇಳ-ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃತಿ: ಭಜನಾಂಜಲಿ-ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ, ಸಿರಿಧಾನ್ಯ ಮೇಳ-ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಂಗೋಲಿ ಮತ್ತು ಸೋಬಾನೆ ಪದ ಸ್ಪರ್ಧೆ ವಿಧಾನಸಭಾ ಸದಸ್ಯ ಸೌಮ್ಯ ರೆಡ್ಡಿ, ದೋಣಿ ವಿಹಾರ-ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಅತಿಥಿಗಳು-ಶಾಸಕ ಸಿ.ಎಸ್.ನಿರಂಜನಕುಮಾರ್, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ.ಲೋಕೇಶ್, ಅಧ್ಯಕ್ಷತೆ-ಮಾಜಿ ಮುಖ್ಯಮಂತ್ರಿ ಜಗದೀಶ್ ಎಸ್.ಶೆಟ್ಟರ್, ಸ್ಥಳ-ಸುತ್ತೂರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…