ಮೈಸೂರು : ರಾಮನ ಮೂರ್ತಿ ಕೆತ್ತನೆ ಮಾಡಿರುವ ಮೈಸೂರಿನ ಹೆಸರಾಂತ ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬಕ್ಕೆ ನಗರದ ಹೆಸರಾಂತ ಸಿಹಿತಿಂಡಿ ಮಳಿಗೆ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್ ಸನ್ಮಾನಿಸಿ, ವಿಶೇಷವಾಗಿ ತಯಾರಿಸಿರುವ ʼಸಿಹಿʼರಾಮ ಮಂದಿರ ಪ್ರತಿಕೃತಿಯ ನ್ನು ನೀಡಿದ್ದಾರೆ.
ಇದೇ ವೇಳೆ ರಾಮ ಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಮ್ ಲಲ್ಲಾ ವಿಗ್ರಹವನ್ನು ಗರ್ಭಗುಡಿಯೊಳಗೆ ಪ್ರತಿಷ್ಠಾಪಿಸಲಾಗಿದೆ.
ಕಾರ್ಯಕ್ರಮಕ್ಕೂ ಮುನ್ನ ಮೈಸೂರಿನ ವಿದ್ಯಾರಣ್ಯಪುರಂನ ಪ್ರಸಿದ್ಧ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್ ಮಳಿಗೆಯವರು, ಅರುಣ್ ಯೋಗಿರಾಜ್ ಮತ್ತು ಅವರ ಕುಟುಂಬಕ್ಕೆ ವಿವಿಧ ಸಿಹಿ ತಿನಿಸುಗಳಿಂದ ತಯಾರಿಸಿದ ರಾಮಮಂದಿರದ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದರು.
ಸುಮಾರು ೮ ರೀತಿಯ ಸಿಹಿತಿಂಡಿ ಬಳಕೆ: ಅಂಜೂರ, ಬಾದಾಮಿ, ಖಜೂ, ಡ್ರೈ ಫ್ರೂಟ್ಸ್ ಬಳಸಿ ಸುಮಾರು ೮ರಿಂದ ೧೦ದಿನದಲ್ಲಿ ರಾಮ ಮಂದಿರ ಪ್ರತಿಕೃತಿಯನ್ನು ನಿರ್ಮಾಣ ಮಾಡಲಾಗಿದೆ. ಇದನ್ನು ತಯಾರಿಸು ೧೫ ಮಂದಿ ಶ್ರಮಿಸಿದ್ದಾರೆ.
ಈ ಸಿಹಿ ರಾಮ ಮಂದಿರವನ್ನು ಶಿಲ್ಪಿ ಅರುಣ್ ಯೋಗಿರಾಜ್ ಹಾಗೂ ಕುಟುಂಬದವರಿಗೆ ಅರ್ಪಿಸಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್ಆರ್ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…
ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್ನ…