ಹಸ್ತಪ್ರತಿಗಳ ಸಂರಕ್ಷಣೆ, ಪ್ರಧೂಮೀಕರಣ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವತ್ಥನಾರಾಯಣ
ಮೈಸೂರು: ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಮಿಥಿಕ್ ಸೊಸೈಟಿಗಳ ಸಹಯೋಗದಲ್ಲಿ ಇಲ್ಲಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ‘ಹಸ್ತಪ್ರತಿಗಳ ಸಂರಕ್ಷಣಾ ಮತ್ತು ಪ್ರಧೂಮೀಕರಣ ಕೇಂದ್ರ’ವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಗುರುವಾರ ಉದ್ಘಾಟಿಸಿದರು.
ಈ ಸಂಸ್ಥೆಯಲ್ಲಿ ಸುಮಾರು 800-900 ವರ್ಷಗಳಷ್ಟು ಹಳೆಯ ತಾಳೆಗರಿಗಳಿವೆ. ಇವು ಒಂದು ನಾಡಿನ ಮತ್ತು ದೇಶದ ಕತೆಯನ್ನೇ ಕಟ್ಟಿಕೊಡುತ್ತವೆ. ಆಯಾ ಕಾಲಘಟ್ಟದ ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಮತ್ತಿತರ ಆಯಾಮಗಳ ಬಗ್ಗೆ ತಿಳಿದುಕೊಳ್ಳಲು ಇವು ಪ್ರಮುಖ ಆಕರಗಳಾಗಿವೆ. ಇಂತಹ ಪ್ರಾಚ್ಯ ಸಂಪತ್ತು ಕನ್ನಡ ನಾಡಿನಲ್ಲಿರುವಷ್ಟು ಬೇರೆ ಕಡೆಗಳಲ್ಲಿ ಇಲ್ಲ. ಇದನ್ನು ನಾವು ಕೂಲಂಕಷವಾಗಿ ಅಧ್ಯಯನ ಮಾಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…