ಚಾಮರಾಜನಗರ: ಪವಿತ್ರ ಹಬ್ಬವಾದ ದಸರಾದಲ್ಲಿ ಹಿಂದೂಗಳು ಆಯುಧ ಪೂಜೆ ಮಾಡುವುದು ಸಂಪ್ರದಾಯ. ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯದವರೂ ಸಂತ ಲೂರ್ದುಮಾತೆ ಚರ್ಚ್ನಲ್ಲಿ ಆಯುಧ ಪೂಜೆಯನ್ನು ಆಚರಿಸಿ ಗಮನ ಸೆಳೆದರು.
ಚರ್ಚ್ನ ಪಾದ್ರಿಗಳಾದ ಕ್ರಿಸ್ಟೋಫರ್ ಸಗಾಯರಾಜ್ ಮತ್ತು ಸೂಸೈ ರೆಜೀಸ್ ಅವರು ಪ್ರಾರ್ಥನೆ ಮಾಡಿ ಪವಿತ್ರ ಜಲವನ್ನು ವಾಹನಗಳಿಗೆ ಪ್ರೋಕ್ಷಣೆ ಮಾಡಿ ಅಪಘಾತಗಳಿಂದ ಪಾರು ಮಾಡು ರಕ್ಷಕ ಏಸು ಎಂದು ಪ್ರಾರ್ಥಿಸಲಾಯಿತು.
ಈ ಹಿಂದೆ ತಮ್ಮ ಪೂರ್ವಜರು ಹಿಂದೂಗಳಾಗಿದ್ದರು. ಆ ಸಂಪ್ರದಾಯ ಬಿಡಬಾರದೆಂದು ನಾವು ಆಯುಧ ಪೂಜೆ ಮಾಡಿದ್ದೇವೆ. ಎಲ್ಲಾ ಸಮುದಾಯದ ಜನರು ಆಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಜಾನ್ ಬ್ರಿಟೋ ತಿಳಿಸಿದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…