ಚಾಮರಾಜನಗರ: ಪವಿತ್ರ ಹಬ್ಬವಾದ ದಸರಾದಲ್ಲಿ ಹಿಂದೂಗಳು ಆಯುಧ ಪೂಜೆ ಮಾಡುವುದು ಸಂಪ್ರದಾಯ. ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯದವರೂ ಸಂತ ಲೂರ್ದುಮಾತೆ ಚರ್ಚ್ನಲ್ಲಿ ಆಯುಧ ಪೂಜೆಯನ್ನು ಆಚರಿಸಿ ಗಮನ ಸೆಳೆದರು.
ಚರ್ಚ್ನ ಪಾದ್ರಿಗಳಾದ ಕ್ರಿಸ್ಟೋಫರ್ ಸಗಾಯರಾಜ್ ಮತ್ತು ಸೂಸೈ ರೆಜೀಸ್ ಅವರು ಪ್ರಾರ್ಥನೆ ಮಾಡಿ ಪವಿತ್ರ ಜಲವನ್ನು ವಾಹನಗಳಿಗೆ ಪ್ರೋಕ್ಷಣೆ ಮಾಡಿ ಅಪಘಾತಗಳಿಂದ ಪಾರು ಮಾಡು ರಕ್ಷಕ ಏಸು ಎಂದು ಪ್ರಾರ್ಥಿಸಲಾಯಿತು.
ಈ ಹಿಂದೆ ತಮ್ಮ ಪೂರ್ವಜರು ಹಿಂದೂಗಳಾಗಿದ್ದರು. ಆ ಸಂಪ್ರದಾಯ ಬಿಡಬಾರದೆಂದು ನಾವು ಆಯುಧ ಪೂಜೆ ಮಾಡಿದ್ದೇವೆ. ಎಲ್ಲಾ ಸಮುದಾಯದ ಜನರು ಆಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಜಾನ್ ಬ್ರಿಟೋ ತಿಳಿಸಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…