ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ರಮೇಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅವ ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.
ಮಂಗಳವಾರ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಆಯುಕ್ತರ ಕಚೇರಿಯಲ್ಲಿ ವಿದ್ಯುಕ್ತವಾಗಿ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅಧಿಕಾರ ಹಸ್ತಾಂತರ ಮಾಡಿ ಹೂಗುಚ್ಛ ನೀಡಿ ಬರಮಾಡಿಕೊಂಡರು. ಸಿಐಡಿ ಎಸ್ಪಿಯಾಗಿದ್ದ ಬಿ.ರಮೇಶ್ ಅವರನ್ನು ನಿನ್ನೆ ಸಂಜೆಯಷ್ಟೇ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಬಿ. ರಮೇಶ್ ಅವರು ಆಂಧ್ರ ಪ್ರದೇಶದ ಮೂಲದವರಾಗಿದ್ದು ಬಿ.ಟೆಕ್ ಪದವಿ ಪದೆದಿದ್ದಾರೆ. 31.08.2009 ರಲ್ಲಿ ನೇರವಾಗಿ ಬೆಂಗಳೂರು ನಗರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡವರು. ನಂತರ 31.08.09ರಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ – 2 ಎಕ್ಸ್-ಕೇಡರ್ ಹುದ್ದೆಗೆ ನೇಮಕವಾಗಿದ್ದರು. ಇವರು ರಾಮನಗರ, ಬೆಂಗಳೂರು ನಗರದಲ್ಲಿ ಸೇವೆ ಸಲ್ಲಿಸಿ ಅನೇಕ ಉನ್ನತ ಕಾರ್ಯಗಳನ್ನು ನಿರ್ವಹಿಸಿದ್ದಾರೆ
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…