ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ರಮೇಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅವ ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.
ಮಂಗಳವಾರ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಆಯುಕ್ತರ ಕಚೇರಿಯಲ್ಲಿ ವಿದ್ಯುಕ್ತವಾಗಿ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅಧಿಕಾರ ಹಸ್ತಾಂತರ ಮಾಡಿ ಹೂಗುಚ್ಛ ನೀಡಿ ಬರಮಾಡಿಕೊಂಡರು. ಸಿಐಡಿ ಎಸ್ಪಿಯಾಗಿದ್ದ ಬಿ.ರಮೇಶ್ ಅವರನ್ನು ನಿನ್ನೆ ಸಂಜೆಯಷ್ಟೇ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಬಿ. ರಮೇಶ್ ಅವರು ಆಂಧ್ರ ಪ್ರದೇಶದ ಮೂಲದವರಾಗಿದ್ದು ಬಿ.ಟೆಕ್ ಪದವಿ ಪದೆದಿದ್ದಾರೆ. 31.08.2009 ರಲ್ಲಿ ನೇರವಾಗಿ ಬೆಂಗಳೂರು ನಗರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡವರು. ನಂತರ 31.08.09ರಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ – 2 ಎಕ್ಸ್-ಕೇಡರ್ ಹುದ್ದೆಗೆ ನೇಮಕವಾಗಿದ್ದರು. ಇವರು ರಾಮನಗರ, ಬೆಂಗಳೂರು ನಗರದಲ್ಲಿ ಸೇವೆ ಸಲ್ಲಿಸಿ ಅನೇಕ ಉನ್ನತ ಕಾರ್ಯಗಳನ್ನು ನಿರ್ವಹಿಸಿದ್ದಾರೆ
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…