ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ರಮೇಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅವ ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.
ಮಂಗಳವಾರ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಆಯುಕ್ತರ ಕಚೇರಿಯಲ್ಲಿ ವಿದ್ಯುಕ್ತವಾಗಿ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅಧಿಕಾರ ಹಸ್ತಾಂತರ ಮಾಡಿ ಹೂಗುಚ್ಛ ನೀಡಿ ಬರಮಾಡಿಕೊಂಡರು. ಸಿಐಡಿ ಎಸ್ಪಿಯಾಗಿದ್ದ ಬಿ.ರಮೇಶ್ ಅವರನ್ನು ನಿನ್ನೆ ಸಂಜೆಯಷ್ಟೇ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಬಿ. ರಮೇಶ್ ಅವರು ಆಂಧ್ರ ಪ್ರದೇಶದ ಮೂಲದವರಾಗಿದ್ದು ಬಿ.ಟೆಕ್ ಪದವಿ ಪದೆದಿದ್ದಾರೆ. 31.08.2009 ರಲ್ಲಿ ನೇರವಾಗಿ ಬೆಂಗಳೂರು ನಗರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡವರು. ನಂತರ 31.08.09ರಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ – 2 ಎಕ್ಸ್-ಕೇಡರ್ ಹುದ್ದೆಗೆ ನೇಮಕವಾಗಿದ್ದರು. ಇವರು ರಾಮನಗರ, ಬೆಂಗಳೂರು ನಗರದಲ್ಲಿ ಸೇವೆ ಸಲ್ಲಿಸಿ ಅನೇಕ ಉನ್ನತ ಕಾರ್ಯಗಳನ್ನು ನಿರ್ವಹಿಸಿದ್ದಾರೆ
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…