ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್ ರಾವಲ್
ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ
ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು ರಾಜ್ಯಗಳ ಏಳು ಭಾಷೆಗಳ ಒಟ್ಟು 20 ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕದ ಉದ್ಘಾಟನೆಗೆ ದಿಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷ, ಖ್ಯಾತ ನಟ ಪರೇಶ್ ರಾವಲ್ ಆಗಮಿಸುತ್ತಿರುವುದು ಈ ವಿಶೇಷ.
ಈ ಬಾರಿಯ ರಂಗೋತ್ಸವಕ್ಕೆ “ಭಾರತೀಯತೆʼ ಎಂದು ಶೀರ್ಷಿಕೆ ನೀಡಲಾಗಿದೆ. ಇವುಗಳಲ್ಲಿ 12 ಕನ್ನಡ ನಾಟಕಗಳು, ಒಂದು ತುಳು, ಒಂದು ಸಂಸ್ಕ್ರತ ನಾಟಕ ಸೇರಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದರು.
ಬಹುರೂಪಿಯಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕಗಳ ವಿವರ
15 ತಾ. ರಂದು ಭೂಮಿಗೀತದಲ್ಲಿ ಡಾ.ಚಂದ್ರದಾಸನ್ ನಿರ್ದೇಶನದ ಛಾಯಾ ಚಿತ್ರಂ ಮಾಯಾ ಚಿತ್ರಂ(ಮಲಯಾಳಂ) ಸಂಜೆ.6.30, ಕಿರುರಂಗಮಂದಿರದಲ್ಲಿ ಅಕ್ಷತಾ ಮಾಯಸಂದ್ರ ನಿರ್ದೇಶನದ ಅವನಿ(ಕನ್ನಡ) ಸಂಜೆ.7.00 ಕಲಾಮಂದಿರದಲ್ಲಿ ಸುರಭಿ ಜಯಚಂದ್ರವರ್ಮ ನಿರ್ದೇಶನದ ಮಾಯಬಜಾರ್(ತೆಲುಗು) ಸಂಜೆ.7.30 ಕ್ಕೆ ಪ್ರದರ್ಶನಗೊಳ್ಳಲಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…